ಚಿಕ್ಕೋಡಿ ಜಿಲ್ಲಾ ರಚನೆಗಾಗಿ ವಿಷ ಕುಡಿಯಲೂ ಸಿದ್ಧ- ಹುಕ್ಕೇರಿ

Webdunia
ಮಂಗಳವಾರ, 6 ಫೆಬ್ರವರಿ 2018 (20:55 IST)

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ಯಾವುದೇ ಹೋರಾಟಕ್ಕೂ ಸಿದ್ಧವಿದ್ದು, ವಿಷ ಕುಡಿಯಲು ಕೂಡ ತಯಾರಿದ್ದೇನೆ ಎಂದು ಸಂಸದ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಜಿಲ್ಲಾ ರಚನೆಯ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ  ಅವರು, ಹೋರಾಟಗಾರರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ತಿಳಿಸಿದ್ದಾರೆ.

ಜಿಲ್ಲಾ ರಚನೆಯ ಹೋರಾಟದಲ್ಲಿ ರಾಜಕೀಯ ಮಾಡಲ್ಲ. ಹೋರಾಟಗಾರರು ವಿಷ ಕುಡಿಯಿರಿ ಎಂದು ಹೇಳಿದರೆ ವಿಷವನ್ನೇ ಕುಡಿಯುವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments