ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ; ಜೆಡಿಎಸ್ ಗೆ ಶಾಕ್ ನೀಡಿದ್ಯಾಕೆ?

Webdunia
ಸೋಮವಾರ, 27 ಮೇ 2019 (17:07 IST)
ರಾಜ್ಯದ ಮೈತ್ರಿ ಸರ್ಕಾರ ಉರುಳಿರುವ ಪ್ರಯತ್ನ ಮೊದಲಿಂದಲು ನಡೀತಾ ಇದೆ. ಬಿಜೆಪಿಯವರ ಈ ಪ್ರಯತ್ನ ಸಫಲವಾಗಲ್ಲ ಅಂತ ಸಚಿವರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಮುಖಂಡರು ಮಾತುಕತೆ ನಡೆಸಿದ್ದಾರೆ. ಯಾವ ಕಾರಣಕ್ಕೂ ಸರ್ಕಾರ ಬೀಳಲ್ಲ. ಸರ್ಕಾರ ಉಳಿಸಿಕೊಳ್ಳಲು ಬೇಕಾದ ಪ್ಲಾನ್ ಮಾಡ್ತಿದ್ದಾರೆ ಎಂದರು. ಮಂಡ್ಯದಲ್ಲಿ ನಿಖಿಲ್  ಕುಮಾರಸ್ವಾಮಿ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾಗಿದ್ದೆ. ಈಗಲು ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ.

ಆದ್ರೆ ಇಂಥ ನಿರ್ಧಾರ ಸರಿಯಲ್ಲ ಎಂದು ಎರಡೂ ಪಕ್ಷದ ನಾಯಕರು ಹೇಳಿದ್ದಾರೆ. ಆ ಕಾರಣಕ್ಕಾಗಿ ಸುಮ್ಮನಿದ್ದೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗತ್ತೆ. ಸಚಿವ ಸ್ಥಾನ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ ಅಂತ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಮುಂದಿನ ಸುದ್ದಿ
Show comments