Webdunia - Bharat's app for daily news and videos

Install App

ರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ

Webdunia
ಶನಿವಾರ, 3 ನವೆಂಬರ್ 2018 (18:05 IST)
ನನ್ನನ್ನು ಜೈಲಿಗೆ ಕಳುಹಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಖೇಶ್ ಸಾವನ್ನಪ್ಪಿರುವುದು ಎಂದ ಜನಾರ್ಧನ್ ರೆಡ್ಡಿ ಹೇಳಿಕೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ ಮಾಡಲಾಯಿತು.

ಕೊಪ್ಪಳದ ಅಶೋಕ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಹಾಲು ಮತ ಸಮಾಜ ಬಾಂಧವರು, ಜನಾರ್ದನ ರೆಡ್ಡಿ ವಿರುದ್ಧ ಘೋಷಣೆ ಕೂಗಿದರು.

ಅಮಾನವೀಯ ಹೇಳಿಕೆ ನೀಡಿರುವ ರೆಡ್ಡಿ ಈ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇನ್ನೂ ಇದಕ್ಕೂ ಮೊದಲು ಪ್ರಮುಖ ರಸ್ತೆಗಳಲ್ಲಿ ರೆಡ್ಡಿ ವಿರುದ್ಧ ಘೋಷಣೆ ಕೂಗಿದರು. ಚಪ್ಪಲಿ ಹಾರ ಹಾಕಿರುವ ರೆಡ್ಡಿ ಫೋಟೋವನ್ನ ಮೆರವಣಿಗೆ ಮಾಡಿದರು. ಅಶೋಕ್ ವೃತ್ತದಲ್ಲಿ ರೆಡ್ಡಿ ಫೋಟೋಗೆ  ಬೆಂಕಿ ಹಚ್ಚುವ ಮುಖಾಂತರ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂದಿನ ಸುದ್ದಿ
Show comments