Webdunia - Bharat's app for daily news and videos

Install App

ಮೈಸೂರಿನ ಏಕಶಿಲಾ ನಂದಿ ವಿಗ್ರಹಕ್ಕೆ ಧಾರ್ಮಿಕ ವಿಧಿ- ವಿಧಾನ

Webdunia
ಭಾನುವಾರ, 21 ನವೆಂಬರ್ 2021 (20:01 IST)
ಸಾಂಸ್ಕ್ರತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದ ಏಕ ಶಿಲಾ ನಂದಿ ವಿಗ್ರಹಕ್ಕೆ ಧಾರ್ಮಿಕ ವಿಧಿ ವಿಧಾನಗಳಂತೆ ಅಭಿಷೇಕ ನೆರವೇರಿಸಲಾಯಿತು. ಲೋಕ ಕಲ್ಯಾಣಕ್ಕಾಗಿ ಕಾರ್ತಿಕ ಮಾಸದಲ್ಲಿ ಬೆಟ್ಟದ ಬಳಗದವರು ನೆರವೇರಿಸುವ ನಂದಿ ಮಜ್ಜನ ವೀಕ್ಷಣೆಗೆ  ಭಕ್ತ ಸಾಗರವೇ ನೆರದಿತ್ತು. ನಂದಿ ವಿಗ್ರಹದ 
ರಕ್ಷಣೆಯ ದೃಷ್ಠಿಯಿಂದ ಕಳೆದ ಹಲವು ವರ್ಷಗಳಿಂದ ಭಕ್ತರೆ ನಂದಿಗೆ ಅಭಿಷೇಕ ನೆರವೇರಿಸುತ್ತಿದ್ದಾರೆ.. ಗಂಗೆ, ಕ್ಷೀರ, ತುಪ್ಪ, ಮೊಸರು, ಕಬ್ಬಿನ ರಸ, ಜೇನು, ವಿಭೂತಿ, ಹರಿಶಿನ, ಗಂಧ, ಚಂದನ, ಕಷಾಯ ಸೇರಿದಂತೆ 30 ರೀತಿಯ ವಿವಿಧ ಪದಾರ್ಥಗಳಿಂದ ನಂದಿಗೆ ಅಭಿಷೇಕ ನೆರವೇರಿಸಲಾಯಿತು. ಒಂದೊಂದು ದ್ರವ್ಯಗಳಿಂದ ಅಭಿಷೇಕ ನೆರವೇರಿಸುವಾಗ ನಂದಿ ಅತ್ಯಾಕರ್ಷಕವಾಗಿ ಕಂಗೊಳಿಸಿದ.. 4 ಪಾಯಿಂಟ್ 8 ಮೀಟರ್ ಎತ್ತರದ ಏಕ ಶಿಲೆಯ ನಂದಿ ವಿಗ್ರಹಕ್ಕೆ ಸುವರ್ಣ ನಾಣ್ಯ ಸೇರಿದಂತೆ ವಿವಿಧ ಪದಾರ್ಥಗಳಿಂದ ಅಭಿಷೇಕ ಮಾಡಲಾಯಿತು.ನಂದಿ ದರ್ಶನ ಪಡೆದು ಭಕ್ತರು ಪುನೀತರಾದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments