Webdunia - Bharat's app for daily news and videos

Install App

6 ದಿನಗಳಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು-ಬಿಬಿಎಂಪಿ ಚುನಾವಣೆ ಶೀಘ್ರ

Webdunia
ಸೋಮವಾರ, 1 ಆಗಸ್ಟ್ 2022 (14:29 IST)
ಏಳು ದಿನಗಳಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಬಜೆಟ್ ಚುನಾವಣೆ ಪ್ರಕ್ರಿಯೆ ಆರಂಭವಾಗಬೇಕು ಅಂತಾ ತೀರ್ಪು ನೀಡಿದೆ. ಆದ್ರೂ ಇದನ್ನು ಮುಂದೂಡುವ ಪ್ರಯತ್ನ ನಡೆಸುತ್ತಿದೆ ಎಂದು ಸರ್ಕಾರ ವಿರುದ್ಧ ಕಾಂಗ್ರೆಸ್ ಮಾಜಿ ಮೇಯರ್ ಎಂ. ಶಿವರಾಜು ಆರೊಪಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸ್ಥಳೀಯ ಆಡಳಿತವನ್ನು ಕಾಪಾಡುವ ಸರ್ಕಾರ ಮಾಡುತ್ತಿಲ್ಲ. ಬೆಂಗಳೂರಿನ ಜನರ ಕಷ್ಟ ಕೇಳುವವರೇ ಇಲ್ಲ, ಒಂಟಿ ಮನೆ ಯೋಜನೆಗಳ ಪ್ರತೀವರ್ಷ ಜಾರಿಯಾಗುತ್ತಿರುವ ಕಾಮಗಾರಿಗಳಿಗೆ ಬಿಲ್ ಕೊಟ್ಟಿಲ್ಲ. ರಸ್ತೆ-ಗುಂಡಿಗಳ ಸಮಸ್ಯೆ, ತ್ಯಾಜ್ಯ ವಿಲೇವಾರಿ, ಸಮಸ್ಯೆಗಳು ಸೋಲುವ ಭಯದಿಂದ ಚುನಾವಣೆ ನಡೆಯುತ್ತಿದೆ. 2006-10 ರಲ್ಲೂ ಬಿಬಿಎಂಪಿ ಚುನಾವಣೆ ಮಾಡಲಿಲ್ಲ, ಬಿಜೆಪಿ ಸರ್ಕಾರ ಪಾಲಿಕೆ ಎಲೆಕ್ಷನ್ ಮಾಡಲಿಲ್ಲ . ಆದ್ದರಿಂದ ಏನು ಕಾರಣ ಹೇಳದೆ ಚುನಾವಣೆ ನಡೆಸಬೇಕು. ಇಲ್ಲದಿದ್ರೆ ಕಾಂಗ್ರೆಸ್ ನಿಂದ ಸರ್ಕಾರದ ವಿರುದ್ಧ ಕಂಟೆಂಪ್ಟ್ ಆಫ್ ಕೋರ್ಟ್ ದಾಖಲಿಸಲು ನಿರ್ಧಾರ ಮಾಡುತ್ತೆವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments