ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು : ಖಾದರ್

Webdunia
ಶುಕ್ರವಾರ, 15 ಏಪ್ರಿಲ್ 2022 (11:06 IST)
ಮಂಗಳೂರು : ಆರೋಪಿಯಾಗಿ ಪ್ರಕರಣ ದಾಖಲಾಗಿರುವ ಕಾರಣ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹಾಗೂ ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಆರೋಪಿಯಾಗಿ ಪ್ರಕರಣ ದಾಖಲಾದ ಸಂದರ್ಭದಲ್ಲಿ ಯಾವುದೇ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡುತ್ತಾ ಬಂದಿರುವವುದು ಈ ಹಿಂದೆ ನಡೆದುಕೊಂಡು ಬಂದಿರುವ ಸಂಪ್ರದಾಯ.

ಈಶ್ವರಪ್ಪ ಈ ಸಂಪ್ರದಾಯವನ್ನು ಪಾಲಿಸದೆ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಸಚಿವ ಕೆ.ಜೆ ಜಾರ್ಜ್ ಅವರ ಮೇಲಿನ ಆರೋಪ ದಾಖಲಾದಾಗ ಅವರು ರಾಜೀನಾಮೆ ನೀಡಿದ್ದಾರೆ.

ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿತ್ತು. ಸರ್ಕಾರದ ಕಾಮಗಾರಿಯಲ್ಲಿ ಶೇ.40 ಕಮೀಷನ್ ನೀಡಬೇಕು ಎಂದು ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಗೆ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಮುಂದಿನ ಸುದ್ದಿ
Show comments