Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಗುಂಡಿಗಳಿಗೆ ಸವಾರರು ಬಲಿ: ವರದಿ ಕೇಳಿದ ರಾಹುಲ್ ಗಾಂಧಿ

Webdunia
ಭಾನುವಾರ, 15 ಅಕ್ಟೋಬರ್ 2017 (08:49 IST)
ಬೆಂಗಳೂರು: ಭಾರೀ ಮಳೆಯಿಂದ ನಗರದ ಹಲವು ರಸ್ತೆಗಳು ಗುಂಡಿಮಯವಾಗಿವೆ. ಹೀಗಾಗಿ ಇದರಿಂದ ಸಾವನ್ನಪ್ಪಿರುವ ಹಾಗೂ ಭಾರೀ ಮಳೆಗೆ ಬಲಿಯಾದ ಘಟನೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವರದಿ ನೀಡುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಗರದಲ್ಲಿ15 ದಿನದಿಂದ ಸುರಿಯುತ್ತಿರುವ ಮಹಾಮಳೆಗೆ ರಸ್ತೆಗಳಲ್ಲಿ ಗುಂಡಿ ಬಿದ್ದು ನಾಲ್ವರು ಬಲಿಯಾಗಿದ್ದಾರೆ. ಅ.13ರಂದು ಸುರಿದ ಮಳೆಗೆ ಐವರು ಮೃತಪಟ್ಟಿದ್ದಾರೆ. ಇಷ್ಟೆಲ್ಲಾ ಅನಾಹುತ ಸಂಭವಿಸಿದ್ದರೂ ನೀವೇನ್ ಕ್ರಮ ತೆಗೆದುಕೊಂಡಿದ್ದೀರಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮೂಲಕ ಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‍ಗೆ ಸಂದೇಶ ರವಾನಿಸಿದ್ದಾರೆ. ಪರಮೇಶ್ವರ್‍ಗೂ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಲಗ್ಗೆರೆಯಲ್ಲಿ ನೀರಿಗೆ ಕೊಚ್ಚಿ ಹೋಗಿದ್ದ ತಾಯಿ,  ಮಗಳ ಮೃತದೇಹಕ್ಕಾಗಿ ಶೋ‍ಧ ಕಾರ್ಯ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments