Webdunia - Bharat's app for daily news and videos

Install App

ಕೊರೋನಾ ಹೆಚ್ಚಳ ಹಿನ್ನಲೆ: ಶಾಲಾ-ಕಾಲೇಜು ಬಂದ್ ಗೆ ಶಿಫಾರಸ್ಸು

Webdunia
ಭಾನುವಾರ, 21 ಮಾರ್ಚ್ 2021 (09:25 IST)
ಬೆಂಗಳೂರು: ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳನ್ನು ಕೆಲವು ದಿನಗಳ ಮಟ್ಟಿಗೆ ಬಂದ್ ಮಾಡುವುದು ಉತ್ತಮ ಎಂದು ಆರೋಗ್ಯ ತಜ್ಞರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ.


ಕೊರೋನಾ ನಿಯಂತ್ರಣ ಕುರಿತ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಶಾಲೆ-ಕಾಲೇಜು ಬಂದ್ ಮಾಡುವುದಲ್ಲದೆ, ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಸಭೆಯಲ್ಲಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

ಒಳಾಂಗಣ ಕಾರ್ಯಕ್ರಮಗಳಿಗೆ 100 ಜನರಿಗೆ, ಸಿನಿಮಾ ಮಂದಿರಗಳಲ್ಲಿ ಶೇ. 50 ರಷ್ಟು ಮಾತ್ರ ಭರ್ತಿಗೆ ಅವಕಾಶ ನೀಡಬೇಕು ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಈಗಾಗಲೇ ಕೊರೋನಾ ಬಗ್ಗೆ ಎಚ್ಚರವಾಗಿರಿ, ಆದರೆ ಯಾವುದೇ ಸಭೆ, ಸಮಾರಂಭಗಳಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ಯೋಚನೆಯಿಲ್ಲ. ಕೊರೋನಾ ನಿಯಂತ್ರಣ ಮೀರಿದರೆ ಆಗ ನೋಡೋಣ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments