Webdunia - Bharat's app for daily news and videos

Install App

ಆರ್.ಜೆ ರಚನಾ ಹೃದಯಾಘಾತದಿಂದ ನಿಧನ

Webdunia
ಮಂಗಳವಾರ, 22 ಫೆಬ್ರವರಿ 2022 (14:38 IST)
ರೇಡಿಯೋ ಮಿರ್ಚಿ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ ಖ್ಯಾತ ಆರ್.ಜೆ ರಚನಾ  ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಮ್ಮ ಕಂಠ ಸಿರಿಯಿಂದಲೇ ಫೇಮಸ್ ಆಗಿದ್ದ ರಚನಾ ಏಳು ವರ್ಷಗಳ ಹಿಂದೆ ಆರ್.ಜೆ ವೃತ್ತಿಗೆ ವಿದಾಯ ಹೇಳಿದ್ದರು.

ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು.

ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು. 

ಕಳೆದ ಕೆಲ ವರ್ಷಗಳಿಂದ ರಚನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಚ್ಚು ಜನರ ಜತೆ ಬೆರೆಯುತ್ತಿರಲಿಲ್ಲ ಎನ್ನುತ್ತಾರೆ ಅವರ ಸ್ನೇಹಿತರು. ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾ ಕರೆಸ್ಟ್ನಿಂದಾಗಿ ನಿಧನರಾಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments