Webdunia - Bharat's app for daily news and videos

Install App

ರಸ್ತೆ ಗುಂಡಿಗಳಿಂದ ಜನರಿಗೆ ಶುರುವಾಯ್ತು ಆತಂಕ..!

Webdunia
ಸೋಮವಾರ, 15 ಆಗಸ್ಟ್ 2022 (19:49 IST)
ಬಿಬಿಎಂಪಿ ಗೆ ಸುಮಾರು ವರ್ಷಗಳಿಂದ ಇಲ್ಲೊಂದು ರಸ್ತೆ ಗುಂಡಿಗಳಿಂದ ಆವೃತ್ತವಾಗಿವುದು ಕಣ್ಣಿಗೆ ಕಾಣ್ತಿಲ್ಲ ಅನ್ನುವಾಗೆ ಕಾಣುತ್ತೆ.ಅಂದಹಾಗೆ  ಹಲಸೂರಿನಿಂದ ಬೈಯಪ್ಪನಹಳ್ಳಿವರೆಗೂ ಮುಖ್ಯರಸ್ತೆ ಗುಂಡಿಗಳಿಂದ ,ಧೂಳಿನಿಂದ ಆಧ್ವಾನವಾಗಿದ್ದು .ಈ ರಸ್ತೆಯ ಕಡೆ ಯಾರು ಗಮನಹಾರಿಸ್ತಿಲ್ಲ ಅಂತಾ  ಜನರು ಆಕ್ರೋಶ ಹೊರಹಾಕ್ತಿದ್ದಾರೆ.
 
 ನಿತ್ಯ ಈ ಒಂದು ರಸ್ತೆಯ ಮುಖಾಂತರ ಮಾರ್ಕೆಟ್ ,ಮೆಜೆಸ್ಟಿಕ್, ಹೊಸಕೋಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ವಾಹನಗಳು ಸಂಚಾರಿಸುತ್ತೆ. ಸಾವಿರಾರು ವಾಹನಗಳು ಸಂಚಾರಿಸುವ ಈ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ವಾಹನಸವಾರರು ಜೀವ ಭಯದಲ್ಲಿ ವಾಹನ ಚಾಲಿಸುತ್ತಾರೆ.
 
ಇನ್ನು ಎಷ್ಟೋ ಬಾರಿ ಈ ರಸ್ತೆ ಅಪಘಾತವಾಗಿದೆ. ರಸ್ತೆಯಲ್ಲಿ ನೋಡಿಕೊಂಡು ವಾಹನ ಓಡಿಸಬೇಕು.ಸ್ವಲ್ಪ ಯಮಾರಿದ್ರೆ ಸಿದ್ದ ಯಮಾಲೋಕಕ್ಕೆ ಹೋಗಬೇಕಾಗುತ್ತೆ.ಇನ್ನು ಎಷ್ಟೋ ಜನರು ರಸ್ತೆ ಗುಂಡಿಗಳಿಗೆ ಬಿದ್ದು ಸಾವನಾಪ್ಪುತ್ತಿದ್ರು.ಬಿಬಿಎಂಪಿ ಮಾತ್ರ ಬುದ್ದಿ ಕಲಿತ್ತಿಲ್ಲ. ಸಾವಿರಾರು ವಾಹನಗಳು ಓಡಾಡುವ ಹಲಸೂರಿನ ಮುಖ್ಯ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಗುಂಡಿಗಳಿದ್ರು ಬಿಬಿಎಂಪಿ ಮಾತ್ರ ಡೋಟ್ ಕೇರ್ ಅಂತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಕಾರು ಡ್ರೈವರ್‌ನ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ವೈದ್ಯೆ, ಅಪಘಾತದ ಭೀಕರ ವಿಡಿಯೋ

ಹಾಸ್ಟೇಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ

ಜಾರ್ಖಂಡ್ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ಕೇಜ್ರಿವಾಲ್, ಸಿಜೆಪಿಯವರು ಎಲ್ಲೋದ್ರು ಎಂದ ಅಮಿತ್ ಮಾಳ್ವಿಯಾ

ರೈಲು ಹತ್ತುವ ಭರದಲ್ಲಿ ಬೆಲೆ ಬಾಳುವ ಐಫೋನ್ ನ್ನೇ ಕಳೆದುಕೊಂಡ Video

ಮುಂದಿನ ಸುದ್ದಿ
Show comments