Webdunia - Bharat's app for daily news and videos

Install App

ಇತ್ತೀಚೆಗೆ ಪತ್ನಿಯ ಜತೆ ಬ್ಯಾಂಕ್‍ಗೆ ಬಂದಿದ್ದ ರೌಡಿಶೀಟರ್?

Webdunia
ಮಂಗಳವಾರ, 28 ಸೆಪ್ಟಂಬರ್ 2021 (21:48 IST)
ಇತ್ತೀಚೆಗೆ ಪತ್ನಿಯ ಜತೆ ಬ್ಯಾಂಕ್‍ಗೆ ಬಂದಿದ್ದ ರೌಡಿಶೀಟರ್? ಬಬ್ಲಿಯನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದಿದ್ದ ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಕೋರಮಂಗಲ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 
ಬಬ್ಲಿ ಕೊಲೆ ಪ್ರಕರಣದಲ್ಲಿ  ನಾಗನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಈತ ಜೈಲಿನಲ್ಲಿದ್ದುಕೊಂಡೇ ಕೊಲೆ ಮಾಡಿಸಿರುವ ಅನುಮಾನ ಮೂಡಿತ್ತು. ಹೀಗಾಗಿ, ಪೆÇಲೀಸರು ಕಲಬುರಗಿ ಜೈಲಿನಿಂದ ನಾಗನನ್ನು ಬಾಡಿ ವಾರೆಂಟ್ ಮೇರೆಗೆ ಕರೆತಂದಿದ್ದಾರೆ. 
ಪ್ರಕರಣದ ಹಿನ್ನೆಲೆ:
ಕೋರಮಂಗಲ 8ನೇ ಹಂತದಲ್ಲಿರುವ ಯೂನಿಯನ್ ಬ್ಯಾಂಕ್‍ನಲ್ಲಿ ರೌಡಿ ಜೋಸೆಫ್? ಅಲಿಯಾಸ್ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಮಾಡಲಾಗಿತ್ತು. ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬೈಕ್‍ಗಳಲ್ಲಿ ಬಂದಿದ್ದ 8 ಮಂದಿ ಮುಸುಕುದಾರಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದರು.
ಬೈಕ್?ನಲ್ಲಿ ಪತ್ನಿಯ ಜತೆ ಬಬ್ಲಿ ತೆರಳುತ್ತಿದ್ದ. ಈ ವೇಳೆ ಮುಸುಕುದಾರಿ ಗ್ಯಾಂಗ್? ಆತನ ಮೇಲೆ ದಾಳಿ ಮಾಡಿದೆ. ತಪ್ಪಿಸಿಕೊಳ್ಳುವ ಭರದಲ್ಲಿ ಬ್ಯಾಂಕ್? ಒಳಗೆ ಆತ ನುಗ್ಗಿದ್ದಾನೆ. ಅಲ್ಲಿಯೂ ಬಿಡದ ಗ್ಯಾಂಗ್? ಬ್ಯಾಂಕ್? ಒಳಗೆ ನುಗ್ಗಿ ಕೊಲೆ ಮಾಡಿದ್ದಾರೆ. ಆಡುಗೋಡಿ ಠಾಣೆಯ ರೌಡಿಶೀಟರ್‍ನಲ್ಲಿ ಬಬ್ಲಿಯ ಹೆಸರು ಇತ್ತು. ಸ್ಥಳೀಯ ರಾಜೇಂದ್ರ ಕೊಳಚೆ ಪ್ರದೇಶದ ನಿವಾಸಿಯಾಗಿರುವ ಬಬ್ಲಿ ಅಕ್ರಮವಾಗಿ ಮತಾಂತರದಲ್ಲಿ ತೊಡಗಿದ್ದ ಎನ್ನಲಾಗಿತ್ತು.
naga

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments