Webdunia - Bharat's app for daily news and videos

Install App

ಇಂದಿನಿಂದ ರೈಲ್ವೆ ಮತ್ತು ಬಸ್ ನಿಲ್ದಾಣಗಳಲ್ಲಿ ಆರ್‌.ಟಿ.ಸಿ.ಪಿ.ಆರ್ ಟೆಸ್ಟ್

Webdunia
ಸೋಮವಾರ, 2 ಆಗಸ್ಟ್ 2021 (18:07 IST)
ಹೊರರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ 74 ಗಂಟೆ ಹಿಂದೆ ನೀಡಿದ ನೆಗೆಟಿವ್ ವರದಿ ಕಡ್ಡಾಯ.
ವಯಸ್ಸಿಗೆ ತಕ್ಕಂತೆ ಪ್ರಯಾಣಿಕರಿಗೆ ವೈದ್ಯರಿಂದ ಸಲಹೆ.
ನೆಗೆಟಿವ್ ವರದಿ ಇಲ್ಲದವರಿಗೆ ಹೋಂ ಕ್ವಾರಂಟೈನ್.ಕಡ್ಡಾಯ.
ಖಾಸಗಿ ಆಸ್ಪತ್ರೆ ಗಳಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಆದೇಶ.
ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಸಿ.ಎಂ‌.ರವರಿಂದ ಸೂಚನೆ.
ಕೋವಿಡ್ ಟೆಸ್ಟ್ ಗಳನ್ನು ಮಾಡಲು 41 ಪ್ರಾಥಮಿಕ ಆರೋಗ್ಯ ಕೇಂದ್ರ ಸಜ್ಜು.
ಶೇಕಡ 82 _ರಷ್ಟು 45 ದಾಟಿದವರಿಗೆ  ಮೊದಲನೇ ಲಸಿಕೆ ಹಾಕಲಾಗಿದೆ.
ಆಗಸ್ಟ್ ತಿಂಗಳಿನಲ್ಲಿ ಹೆಚ್ಚು ಲಸಿಕೆ ಸಿಗುವ ಭರವಸೆ ಇದೆ.
ಮೂರನೇ‌ಅಲೆ ಎದುರಿಸಲು‌ ಪಾಲಿಕೆ  ಸಿದ್ದತೆ‌.
ಸಾರ್ವಜನಿಕರು ಮಾಸ್ಕ್ ಹಾಕಿಕೊಳ್ಳಲು ಬಿ.ಬಿ.ಎಂ.ಪಿ ಯ ಮುಖ್ ಆಯುಕ್ತ  ಗೌರವಗುಪ್ತ  ಕರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments