Webdunia - Bharat's app for daily news and videos

Install App

ಇಂದಿನಿಂದ ರೈಲ್ವೆ ಮತ್ತು ಬಸ್ ನಿಲ್ದಾಣಗಳಲ್ಲಿ ಆರ್‌.ಟಿ.ಸಿ.ಪಿ.ಆರ್ ಟೆಸ್ಟ್

Webdunia
ಸೋಮವಾರ, 2 ಆಗಸ್ಟ್ 2021 (18:07 IST)
ಹೊರರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ 74 ಗಂಟೆ ಹಿಂದೆ ನೀಡಿದ ನೆಗೆಟಿವ್ ವರದಿ ಕಡ್ಡಾಯ.
ವಯಸ್ಸಿಗೆ ತಕ್ಕಂತೆ ಪ್ರಯಾಣಿಕರಿಗೆ ವೈದ್ಯರಿಂದ ಸಲಹೆ.
ನೆಗೆಟಿವ್ ವರದಿ ಇಲ್ಲದವರಿಗೆ ಹೋಂ ಕ್ವಾರಂಟೈನ್.ಕಡ್ಡಾಯ.
ಖಾಸಗಿ ಆಸ್ಪತ್ರೆ ಗಳಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಆದೇಶ.
ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಸಿ.ಎಂ‌.ರವರಿಂದ ಸೂಚನೆ.
ಕೋವಿಡ್ ಟೆಸ್ಟ್ ಗಳನ್ನು ಮಾಡಲು 41 ಪ್ರಾಥಮಿಕ ಆರೋಗ್ಯ ಕೇಂದ್ರ ಸಜ್ಜು.
ಶೇಕಡ 82 _ರಷ್ಟು 45 ದಾಟಿದವರಿಗೆ  ಮೊದಲನೇ ಲಸಿಕೆ ಹಾಕಲಾಗಿದೆ.
ಆಗಸ್ಟ್ ತಿಂಗಳಿನಲ್ಲಿ ಹೆಚ್ಚು ಲಸಿಕೆ ಸಿಗುವ ಭರವಸೆ ಇದೆ.
ಮೂರನೇ‌ಅಲೆ ಎದುರಿಸಲು‌ ಪಾಲಿಕೆ  ಸಿದ್ದತೆ‌.
ಸಾರ್ವಜನಿಕರು ಮಾಸ್ಕ್ ಹಾಕಿಕೊಳ್ಳಲು ಬಿ.ಬಿ.ಎಂ.ಪಿ ಯ ಮುಖ್ ಆಯುಕ್ತ  ಗೌರವಗುಪ್ತ  ಕರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments