ಕ್ವಾರಿಯಲ್ಲಿ ನಿಯಮ ಉಲ್ಲಂಘನೆ!

Webdunia
ಮಂಗಳವಾರ, 28 ಜೂನ್ 2022 (10:40 IST)
ಚಿಕ್ಕಬಳ್ಳಾಪುರ : ಭೂಮಿಯೇ ಗಡ ಗಡ ನಡುಗುವ ಹಾಗೆ ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಅರ್ಕುಂದ್ ಗ್ರಾಮದ ಬಳಿ ನಡೆದಿದೆ.

ಅರ್ಕುಂದ್ ಹಾಗೂ ಕಾಟನಾಗೇನಹಳ್ಳಿ ಗ್ರಾಮದ ಮಧ್ಯೆ ಇರುವ ಬೆಟ್ಟದಲ್ಲಿ ಈ ಬ್ಲಾಸ್ಟಿಂಗ್ ಮಾಡಿದ್ದಾರೆ. ಈ ಗಣಿಗಾರಿಕೆ ಸ್ಪೋಟದ ದೃಶ್ಯವು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.

ಈ ಗಣಿಗಾರಿಕೆಯ ಸ್ಪೋಟದ ರಭಸಕ್ಕೆ ಬೃಹತ್ ಕಲ್ಲು ಬಂಡೆಗೆಳು ಆಕಾಶದತ್ತ ಚಿಮ್ಮುವಂತೆ ಕಾಣುತ್ತವೆ. ಸುಮಾರು 500-600 ಮೀ. ದೂರದವರೆಗೂ ಭಾರೀ ಗಾತ್ರದ ಕಲ್ಲುಗಳು ಚೆಲ್ಲಾಪಿಲ್ಲಿಯಾಗಿದೆ.

ಈ ಸ್ಫೋಟದಿಂದಾಗಿ ರೈತರ ಜಮೀನುಗಳಿಗೆ ಆ ಬೃಹತ್ ಗಾತ್ರದ ಕಲ್ಲುಗಳು ಬಂದು ಬಿದ್ದಿದೆ. ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments