ಕ್ವಾರಿಯಲ್ಲಿ ನಿಯಮ ಉಲ್ಲಂಘನೆ!

Webdunia
ಮಂಗಳವಾರ, 28 ಜೂನ್ 2022 (10:40 IST)
ಚಿಕ್ಕಬಳ್ಳಾಪುರ : ಭೂಮಿಯೇ ಗಡ ಗಡ ನಡುಗುವ ಹಾಗೆ ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಅರ್ಕುಂದ್ ಗ್ರಾಮದ ಬಳಿ ನಡೆದಿದೆ.

ಅರ್ಕುಂದ್ ಹಾಗೂ ಕಾಟನಾಗೇನಹಳ್ಳಿ ಗ್ರಾಮದ ಮಧ್ಯೆ ಇರುವ ಬೆಟ್ಟದಲ್ಲಿ ಈ ಬ್ಲಾಸ್ಟಿಂಗ್ ಮಾಡಿದ್ದಾರೆ. ಈ ಗಣಿಗಾರಿಕೆ ಸ್ಪೋಟದ ದೃಶ್ಯವು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.

ಈ ಗಣಿಗಾರಿಕೆಯ ಸ್ಪೋಟದ ರಭಸಕ್ಕೆ ಬೃಹತ್ ಕಲ್ಲು ಬಂಡೆಗೆಳು ಆಕಾಶದತ್ತ ಚಿಮ್ಮುವಂತೆ ಕಾಣುತ್ತವೆ. ಸುಮಾರು 500-600 ಮೀ. ದೂರದವರೆಗೂ ಭಾರೀ ಗಾತ್ರದ ಕಲ್ಲುಗಳು ಚೆಲ್ಲಾಪಿಲ್ಲಿಯಾಗಿದೆ.

ಈ ಸ್ಫೋಟದಿಂದಾಗಿ ರೈತರ ಜಮೀನುಗಳಿಗೆ ಆ ಬೃಹತ್ ಗಾತ್ರದ ಕಲ್ಲುಗಳು ಬಂದು ಬಿದ್ದಿದೆ. ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ದೇಶಗಳ ಪೆಟ್ರೋಲ್ ಬೇಕು, ಇಲ್ಲಿನ ಅಲ್ಪಸಂಖ್ಯಾತರು ಬೇಡ ಎಂದ್ರೆ ಹೇಗೆ: ಪ್ರಿಯಾಂಕ್ ಖರ್ಗೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದ ಭೀಕರ ವಿಡಿಯೋ

ಉಪಚುನಾವಣೆ ಸಮಯದಲ್ಲೇ ಗ್ಯಾರಂಟಿ ಹಣ: ವರದಿ ಕೇಳಿದ ಚುನಾವಣಾ ಆಯೋಗದ ವಿರುದ್ಧ ಸಿಎಂ ಕೆಂಡ

ಮುಂದಿನ ಸುದ್ದಿ
Show comments