ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು : ಬೊಮ್ಮಾಯಿ

Webdunia
ಶನಿವಾರ, 21 ಜನವರಿ 2023 (13:16 IST)
ಗ್ರಾಮೀಣ ಆರ್ಥಿಕತೆ ಸುಧಾರಿಸಲು ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು. ಭೂಮಿಯಿಂದ ಸಾಲದ ಅನುಪಾತವನ್ನು ಯಾರೂ ನಿರ್ವಹಣೆ ಮಾಡಿಲ್ಲ. 20 ಸಾವಿರ ನೀಡಬೇಕಾದರೆ 7 ರಿಂದ 8 ಸಾವಿರ ನೀಡಲಾಗುತ್ತದೆ.

ನಿಖರವಾಗಿ ಸಾಲ ನೀಡಿದರೆ ರೈತ ಮಾರವಾಡಿಗಳ ಎದುರು ಕೈ ಚಾಚುವುದನ್ನು ನಿಲ್ಲಿಸುತ್ತಾನೆ. ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು ಎಂದು ಕೇಂದ್ರ ಹಣಕಾಸು ಸಚಿವರು ಹಾಗೂ ಕೃಷಿ ಸಚಿವರಿಗೆ ಒತ್ತಾಯವನ್ನು ಮಾಡಿದ್ದು, ರಚನೆ ಬದಲಾಯಿಸಿ, ನಬಾರ್ಡ್ ಈ ಸಾಲ ಪದ್ದತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

ಈ ಕೆಲಸಗಳಾದರೆ ರೈತರ ಬದುಕಿಗೆ ನಿಶ್ಚಿತತೆಯನ್ನು ತರಬಹುದು. ರಾಜ್ಯ ಸರ್ಕಾರ ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲದ ನೆರವು ನೀಡಿದ್ದು, 3 ಲಕ್ಷ ಹೊಸ ರೈತರಿಗೆ ಸಾಲ ನೀಡಿರುವುದು ದಾಖಲೆ. ರೈತಶಕ್ತಿ ಯೋಜನೆ 10 ದಿನಗಳ ಕಾಲದಲ್ಲಿ ಪ್ರಾರಂಭಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಲಾಗಿದೆ.

 
ನಮ್ಮ ರಾಜ್ಯ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಹಾಗೂ ಸೋಲಾರ್ ಕೃಷಿ ಪಂಪ್ಸೆಟ್ಗಳಿಗೆ ನರೇಂದ್ರ ಮೋದಿಯವರ ಸರ್ಕಾರ ಯೋಜನೆಗಳನ್ನು ನೀಡಿ ದೊಡ್ಡ ಪ್ರಾಮಾಣದಲ್ಲಿ ಪ್ರೋತ್ಸಾಹಿಸಲಾಗುತ್ತಿದೆ. ರೈತ ವಿದ್ಯಾ ನಿಧಿಯಡಿ 11 ಲಕ್ಷ ರೈತರ ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments