ಡಿ. ಕೆ.ಶಿವಕುಮಾರನ್ನು ಭೇಟಿ ಮಾಡಿದ ನಿರ್ದೇಶಕ ಎಸ್. ನಾರಾಯಣ

Webdunia
ಭಾನುವಾರ, 30 ಜನವರಿ 2022 (16:45 IST)
ಸದಾಶಿವನಗರದ ಕಚೇರಿಯಲ್ಲಿನಿರ್ದೇಶಕ ಎಸ್ ನಾರಾಯಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನ ಭೇಟಿಯಾಗಿದ್ದಾರೆ. ಸೌಹಾರ್ದಯುತ ಮಾತುಕತೆ ನಡೆ ಸಿದ್ದು, ಉಭಯ ಕುಶಲೋಪರಿಗಾಗಿ ಭೇಟಿಯಾಗಿರುವುದು ತಿಳಿದು ಬಂದಿದೆ.
ಡಿ.ಕೆ. ಶಿವಕುಮಾರ್ ಜೊತೆ ನಿರ್ದೇಶಕ ಎಸ್. ನಾರಾ ಯಣ್ ಮಾತನಾಡುವಾಗ ಅವರ ಮಾತಿನ ಸಾರಂಶಗಳು ಕಾಂಸ್ ಪಕ್ಷದ ವಿಚಾರಗಳಿಗೆ ಸಂಬಂಧವಿದ್ದವು ಎಂಬ ಅನುಮಾನ ಗಳು ಇತರೆ ಪಕ್ಷದವರಿಗೆ ಕಾಡುತ್ತಿದೆ. ಇನ್ನು ಈ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಡಿ. ಕೆ. ಶಿ ಆಹ್ವಾನ ಕೊಟ್ಟಿದ್ದರು ಆದರೆ ಕಾಂಗ್ರೇಸ್ ಪಕ್ಷಕ್ಕೆ ಅಧಿಕೃತವಾಗಿ ಸೇರೋದ್ರ ಬಗ್ಗೆ ಎಸ್. ನಾರಾಯಣ್ ಇನ್ನೂ ಕೂಡ ನಿರ್ಧಾರ ತಿಳಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಇಸ್ರೇಲ್ ಕೆಣಕುತ್ತಿರುವ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕುತ್ತಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮುಂದಿನ ಸುದ್ದಿ
Show comments