Webdunia - Bharat's app for daily news and videos

Install App

ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ-ಸದಾನಂದಗೌಡ

Webdunia
ಭಾನುವಾರ, 12 ನವೆಂಬರ್ 2023 (15:00 IST)
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸದಾನಂದಗೌಡ ಯಡಿಯೂರಪ್ಪ ಯಾವುದೇ ಒತ್ತಡ ಇಲ್ಲ ಅಂತ ಹೇಳಿದ್ದಾರೆ.ವಾಸ್ತವವಾಗಿ ರಾಷ್ಟ್ರೀಯ ನಾಯಕ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
 
ನಾನು ಹನುಮಂತನ ರೀತಿ ಎದೆ ಬಗೆದು ತೋರಿಸಲಾಗಲ್ಲ.ಸತ್ಯವನ್ನೇ ಹೇಳಿದ್ದೇನೆ.ಕಟೋರವಾಗಿ ಹೇಳಿಲ್ಲ.ಯಾವುದೇ ಒತ್ತಡ, ಚರ್ಚೆ ಮಾಡಿಲ್ಲ.ಯಾರ ಬಳಿಯೂ ಚರ್ಚೆ ಮಾಡಿಲ್ಲ.ನಾನು ನಿವೃತ್ತಿ ಆಗ್ತೇನೆ ಅಂತ 2019ರಲ್ಲೇ ಹೇಳಿದ್ದೆ.ಆಗ ಪಕ್ಷ ಮತ್ತು ಸಂಘ ಈ ಬಾರಿ ಸ್ಪರ್ಧೆ ಮಾಡಿ ಅಂತ ಹೇಳಿದ್ರು.ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ.ನಾನು ರಾಜಕೀಯಕ್ಕೆ ಬಂದಾಗ ಛೇಲ ಆಗಿ ತಿರುಗಿಲ್ಲ.ಇವತ್ತಿನ ಈ ನಿಲುವು ನನ್ನ ಮನೆಯವರಿಗೆ ಬಿಟ್ಟು, ಯಾರ ಬಳಿಯೂ ಚರ್ಚೆ ಮಾಡಿ ತೀರ್ಮಾನ ಮಾಡಿಲ್ಲ.
 
ನಿಮ್ಮಲ್ಲೇ 13 ಜನರಿಗೆ ಟಿಕೆಟ್ ಇಲ್ಲ ಸದಾನಂದಗೌಡರಿಗೂ ಟಿಕೆಟ್ ಇಲ್ಲ ಅಂತ ಚರ್ಚೆ ಮಾಡಿದ್ರು.ಆದ್ರೆ ಅದು ನೂರಕ್ಕೆ ನೂರು ಸುಳ್ಳು.ಯಡಿಯೂರಪ್ಪ ಅವರು ವ್ಯತ್ಯಾಸ ಹೇಳಿಕೆ ನೀಡಿದ್ರು.ಆದ್ರೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ರು.ಹಾಗಾಗಿ ನಾನು ಅವರ ಬಗ್ಗೆಯೂ ಹೇಳಿಕೆ ನೀಡಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments