ಸಿಎಎ ವಿರೋಧಿಸುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸದಾನಂದಗೌಡ

Webdunia
ಭಾನುವಾರ, 5 ಜನವರಿ 2020 (11:41 IST)
ಬೆಂಗಳೂರು : ಭಾರತದಲ್ಲಿ ಮುಸ್ಲಿಂಮರಿಗೆ ಎಲ್ಲ ಸ್ಥಾನಮಾನ , ಗೌರವ ಸಿಗ್ತಿದೆ. ರಾಷ್ಟ್ರಪತಿ, ಜಡ್ಜ್ ಸೇರಿ ಎಲ್ಲ ಸ್ಥಾನವನ್ನೂ ಭಾರತ ನೀಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.



ದೇಶದ ಬಹುಸಂಖ್ಯಾತರು ಸಿಎಎ ಜಾರಿ ಒಪ್ಪಿಕೊಂಡಿದ್ದಾರೆ. ಆದ್ರೆ ಕಾಂಗ್ರೆಸ್ ನವರು ಪಾಕಿಸ್ತಾನದ ಪರ ವಾದ ಮಾಡ್ತಾರೆ. ಕಾಂಗ್ರೆಸ್ ನವರಿಗೆ ಕೇಂದ್ರದ ಆಡಳಿತದಲ್ಲಿ ಲೋಪ ಕಂಡಿಲ್ಲ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸ್ತಿದ್ದಾರೆ. ನಾವು ನಮ್ಮ ನಿಲುವನ್ನು ಹಿಂಪಡೆಯಲ್ಲ. ಜಾರಿ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.


ಮುಸ್ಲಿಂರ ತಲೆ ಹಾಳುಮಾಡುವವರ ಮೇಲೆ ನಿಗಾವಹಿಸಿ, ಮುಸ್ಲಿಂರನ್ನು ಅವರು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ಸಿಎಎ ಹೆಸರಿನಲ್ಲಿ ಎನ್.ಆರ್.ಸಿ ದುರುಪಯೋಗ ಎಂಬುದು ಸುಳ್ಳು. ಸುಮ್ಮನೆ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡೀತಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದ ಸಿದ್ದರಾಮಯ್ಯ: ಮಾಡೋದೇನಿಲ್ಲ ಹಿಂದೂ ರಾಷ್ಟ್ರನೇ ಎಂದ ಪ್ರಲ್ಹಾಜ್ ಜೋಶಿ

ನಿಮ್ಮ ಅಡ್ಡಮತದಾನ ಕೆಸರೆರಚಾಟಕ್ಕೆ ಧರ್ಮಸ್ಥಳವನ್ನು ಎಳೆದು ತರುವುದು ಯಾಕೆ: ವಿಜಯೇಂದ್ರ ವಿರುದ್ಧ ಆಕ್ರೋಶ

Karnataka Weather: ಈ ವಾರ ರಾಜ್ಯದ ಯಾವ ಭಾಗಗಳಲ್ಲಿ ಎಷ್ಟು ಮಳೆಯಾಗಲಿದೆ ಇಲ್ಲಿದೆ ವಿವರ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments