ದೀವಟಿಗೆ ಸಲಾಂ ಆರತಿ ತಡೆಗೆ ಮನವಿ

Webdunia
ಬುಧವಾರ, 30 ಮಾರ್ಚ್ 2022 (20:10 IST)
ಕೊಲ್ಲೂರಿನಲ್ಲಿ ಸಲಾಂ ಆರತಿಯ ವಿರುದ್ಧದ ಕೂಗಿನ ಬಳಿಕ ಇದೀಗ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವರಾಯಸ್ವಾಮಿಗೆ ಸಲ್ಲುವ ದೀವಟಿಗೆ ಸಲಾಂ ಆರತಿ ವಿರುದ್ಧ ಕೂಗು ಕೇಳಿ ಬರುತ್ತಿದೆ. ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸಂಜೆ 7 ಗಂಟೆಯ ವೇಳೆಯಲ್ಲಿ ದೀವಟಿಗೆ ಸಲಾಂ ಆರತಿ ಮಾಡಲಾಗುತ್ತದೆ. ಇದು ಟಿಪ್ಪು ಸುಲ್ತಾನ್ ಆದೇಶದ ಮೇರೆಗೆ ಮಾಡುತ್ತಿರುವ ಆರತಿ ಹೀಗಾಗಿ ಈ ಆಚರಣೆಯನ್ನು ನಿಲ್ಲಿಸಬೇಕೆಂಬ ಕೂಗು ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments