ದೀವಟಿಗೆ ಸಲಾಂ ಆರತಿ ತಡೆಗೆ ಮನವಿ

Webdunia
ಬುಧವಾರ, 30 ಮಾರ್ಚ್ 2022 (20:10 IST)
ಕೊಲ್ಲೂರಿನಲ್ಲಿ ಸಲಾಂ ಆರತಿಯ ವಿರುದ್ಧದ ಕೂಗಿನ ಬಳಿಕ ಇದೀಗ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವರಾಯಸ್ವಾಮಿಗೆ ಸಲ್ಲುವ ದೀವಟಿಗೆ ಸಲಾಂ ಆರತಿ ವಿರುದ್ಧ ಕೂಗು ಕೇಳಿ ಬರುತ್ತಿದೆ. ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸಂಜೆ 7 ಗಂಟೆಯ ವೇಳೆಯಲ್ಲಿ ದೀವಟಿಗೆ ಸಲಾಂ ಆರತಿ ಮಾಡಲಾಗುತ್ತದೆ. ಇದು ಟಿಪ್ಪು ಸುಲ್ತಾನ್ ಆದೇಶದ ಮೇರೆಗೆ ಮಾಡುತ್ತಿರುವ ಆರತಿ ಹೀಗಾಗಿ ಈ ಆಚರಣೆಯನ್ನು ನಿಲ್ಲಿಸಬೇಕೆಂಬ ಕೂಗು ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿ ಮೇಲೆ ಡಿಕೆ ಶಿವಕುಮಾರ್: ಬಿಜೆಪಿ ಭದ್ರಕೋಟೆ ಪಡೆಯಲು ಡಿಕೆಶಿ ಮಾಸ್ಟರ್ ಪ್ಲ್ಯಾನ್

ಜಾಮೀನು ನಿರಾಕರಣೆ ಆದೇಶ ಮಾರ್ಪಾಡು ಕೋರಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್‌

ಎಲ್‌ಐಸಿ ಪಾಲಿಸಿ ಹಣದ ಆಸೆಗಾಗಿ ಒಡಹುಟ್ಟಿದವನಿಗೆ ಹೀಗೆ ಮಾಡುವುದಾ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಕೆಆರ್‌ ಪುರಂ ತ್ರಿಬಲ್ ಮರ್ಡರ್ ಕೇಸ್, ಕೊನೆಗೂ ಪಾಪಿ ಮಗಳು ಅರೆಸ್ಟ್, ಸಿಕ್ಕಿದ್ದೆಲ್ಲಿ ಗೊತ್ತಾ

ಕೈಕೊಟ್ಟ ಮುಂಗಾರು, ಫಸಲು ಸಿಗದೆ ಸಂಕಷ್ಟದಲ್ಲಿ ನಾಡದೋಣಿ ಮೀನುಗಾರರು

ಮುಂದಿನ ಸುದ್ದಿ
Show comments