Webdunia - Bharat's app for daily news and videos

Install App

ಸುಳ್ವಾಡಿ ದೇವಾಲಯ ವಿಷ ದುರಂತ ಪ್ರಕರಣ: 1 ನೇ ಆರೋಪಿ ಪರ ಜಾಮೀನಿಗೆ ಅರ್ಜಿ

Webdunia
ಬುಧವಾರ, 23 ಜನವರಿ 2019 (18:22 IST)
ಸುಳ್ವಾಡಿ ಮಾರಮ್ಮ ದೇವಾಲಯದ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಪರ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ.

ಇಮ್ಮಡಿ ಮಹದೇವಸ್ವಾಮಿ ಪರ ವಕಾಲತ್ತು ವಹಿಸಲು ಮತ್ತು ಜಾಮೀನಿಗಾಗಿ ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಚಾಮರಾಜನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ವಿರಾಜಪೇಟೆ ಮೂಲದ ವಕೀಲ ಅಪ್ಪಣ್ಣ.ಕೆ.ಜಿ.,  ವಕೀಲ ಸುದೇಶ್. ಹೆಚ್.ಯೂ, ವಕೀಲ ಲೋಹಿತ್ ಎ.ಎಂ ವಕಾಲತ್ತಿಗೆ ಅರ್ಜಿ ಹಾಕಿದ್ದಾರೆ.
ಆರೋಪಿ ನಂ. 1 ಇಮ್ಮಡಿ ಮಹದೇವಸ್ವಾಮಿ ಪರವಾಗಿ ಮಾತ್ರ ಅರ್ಜಿ ಸಲ್ಲಿಕೆಯಾಗಿದೆ.  

ಇದೇ ತಿಂಗಳ 29 ನೇ ತಾರೀಖಿನಂದು  ಪ್ರಕರಣದ ವಿಚಾರಣೆ ನ್ಯಾಯಾಲದಲ್ಲಿ ನಡೆಯಲಿದೆ. ಚಾಮರಾಜನಗರದ ಜಿಲ್ಲಾ ವಕೀಲರ ಸಂಘದ ಮನವಿಯನ್ನೂ ತಿರಸ್ಕರಿಸಿ ನ್ಯಾಯಾಲಯಕ್ಕೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments