Webdunia - Bharat's app for daily news and videos

Install App

ಜುಲೈ 8ಕ್ಕೆ ಕೇಂದ್ರ ಸಂಪುಟ ಪುನರಚನೆ: ರಾಜ್ಯದ ಮೂವರಿಗೆ ಮಣೆ?

Webdunia
ಮಂಗಳವಾರ, 6 ಜುಲೈ 2021 (14:25 IST)
ಭಾರೀ ಕುತೂಹಲ ಮೂಡಿಸಿರುವ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 8ರಂದು  ಬೆಳಿಗ್ಗೆ 10:30ಕ್ಕೆ ನಡೆಯಲಿದೆ.
ಹಲವು ದಿನಗಳಿಂದ ಕೇಳಿ ಬರುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಪುನರಚನೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಕರ್ನಾಟಕದ 3 ಮಂದಿ ಸಂಸದರಿಗೆ ಸ್ಥಾನ ದೊರೆಯುವುದು ಬಹುತೇಕ ಖಚಿತವಾಗಿದೆ.
ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಕುಟುಂಬ ಸಮೇತ ದೆಹಲಿಯತ್ತ ಪ್ರಯಾಣ ಬೆಳೆಸಿದ್ದು, ಮೋದಿ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಒಕ್ಕಲಿಗ, ವೀರಶೈವ-ಲಿಂಗಾಯತ, ದಲಿತ ಮೂರು ಸಮುದಾಯ ತಲಾ ಒಬ್ಬರನ್ನು ಕ್ಯಾಬಿನೆಟ್ ಸೇರ್ಪಡೆಗೆ ಪ್ರಧಾನಿ ನರೇಂದ್ರ ಮೋದಿ ನಿರ್ಧಾರ ಮಾಡಿದೆ ಎನ್ನಲಾಗಿದ್ದು, ಒಕ್ಕಲಿಗ ಸಮುದಾಯದಿಂದ ರೇಸ್ನಲ್ಲಿ ಶೋಭಾ ಕರಂದ್ಲಾಜೆ, ಪ್ರತಾಪ್ಸಿಂಹ, ವೀರಶೈವ-ಲಿಂಗಾಯತ ಸಮುದಾಯದಿಂದ ರೇಸ್ನಲ್ಲಿ ಬಿ.ವೈ.ರಾಘವೇಂದ್ರ, ಶಿವಕುಮಾರ್ ಉದಾಸಿ ಹಾಗೂ ಪಿ.ಸಿ. ಗದ್ದೀಗೌಡರ್ ಮತ್ತು ದಲಿತ ಸಮುದಾಯದಿಂದ ಎ. ನಾರಾಯಣಸ್ವಾಮಿ ಸ್ಪರ್ಧೆಯಲ್ಲಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯಾ ಇಲ್ಲಿದೆ ವಿವರ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಮುಂದಿನ ಸುದ್ದಿ
Show comments