Webdunia - Bharat's app for daily news and videos

Install App

ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ : ಯಡಿಯೂರಪ್ಪ

Webdunia
ಬುಧವಾರ, 19 ಏಪ್ರಿಲ್ 2023 (09:55 IST)
ಬೆಂಗಳೂರು : ಬಿಎಲ್ ಸಂತೋಷ್ ಹೆಸರನ್ನು ನಡುವೆ ತಂದಿರುವುದು ಜಗದೀಶ್ ಶೆಟ್ಟರ್ಗೆ ಶೋಭೆ ತರಲ್ಲ. ಅವರಿಗೆ ಸಂತೋಷ್ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಮಾಜಿ ಸಿಎಂ ಯಡಿಯೂರಪ್ಪ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.
 
ಜಗದೀಶ್ ಶೆಟ್ಟರ್ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ ಅವರ ಜೊತೆಗೆ ಯಾವ ಕಾರ್ಯಕರ್ತರೂ ಹೋಗಿಲ್ಲ. ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಯಾರೂ ಕಾರಣರಲ್ಲ. ಸುಮ್ಮನೆ ಸಂತೋಷ್ ಹೆಸರು ತಂದಿದ್ದು ಕೂಡಾ ಶೆಟ್ಟರ್ಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.

ಶೆಟ್ಟರ್ ಈ ರೀತಿಯ ತೀರ್ಮಾನ ತೆಗೆದುಕೊಳ್ಳಬಾರದಾಗಿತ್ತು. ನಾವು ಎಷ್ಟೇ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಅವರು ಹೋಗಿರುವುದರಿಂದ ನಮಗೇನೂ ನಷ್ಟವಿಲ್ಲ. ಇನ್ಮೇಲೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ. ಬಿಜೆಪಿ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments