Select Your Language

Notifications

webdunia
webdunia
webdunia
webdunia

ಸಿಎಂ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು

ಶರವಣ
ಟಿಕೆಟ್ ಗಾಗಿ ಹೆಚ್ ಡಿ ಕೆ ಹಣ ಪಡೆದಿದ್ರು ಎಂಬ ಆರೋಪ ಮಾಡಿದ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಕ್ಕೆ ಶರವಣ ಪ್ರತಿಕ್ರಿಯಿಸಿದ್ದಾರೆ.ಇಬ್ರಾಹಿಂ ಆರೋಪಕ್ಕೆ ಶರವಣ ಅಸಮಾಧಾನಗೊಂಡಿದ್ದಾರೆ.ಪಕ್ಷ ಸಂಘಟನೆಗೆ ಹೆಚ್ಡಿಕೆ ನನ್ನಿಂದ ಸಹಾಯ ಪಡೆದಿದ್ದಾರೆ.

ವೈಯುಕ್ತಿಕವಾಗಿ ಅವರು ಸಹಾಯ ಪಡೆದಿಲ್ಲ.ಸಿ.ಎಂ.ಇಬ್ರಾಹಿಂ ಕೂಡ ಸಹಾಯ ಪಡೆದಿದ್ದಾರೆ.ಪುತ್ರನ ಚುನಾವಣಾ ಪ್ರಚಾರಕ್ಕೆ ಪಡೆದಿದ್ದರು.ಹುಮನಾಬಾದ್ ಚುನಾವಣೆಗೆ ನಿಲ್ಲಿಸಲು ಹಣ ಪಡೆದಿದ್ರು.ನಾನು ಅವರಿಗೆ ಹಣ ಕೊಟ್ಟಿದ್ದೆ.ಎಲ್ಲಾದ್ರೂ‌ನಾನು ಕೊಟ್ಟಿದ್ದೆ ಅಂತ ಹೇಳಿದ್ನಾ? ಎಂದು ಸಿ.ಎಂ.ಇಬ್ರಾಹಿಂ ವಿರುದ್ಧ ಎಂಎಲ್ ಸಿ ಶರವಣ ಆಕ್ರೋಶ ಹೊರಹಾಕಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಗುಂಡಿನ ಮತ್ತೆ ಗಮ್ಮತ್ತು: ಕುಡಿದು ಮನೆಗೆ ಬಂದ ಪತ್ನಿಗೆ ಪತಿ ಏನ್ ಮಾಡ್ದ ಗೊತ್ತಾ?