Webdunia - Bharat's app for daily news and videos

Install App

ಸಿಎಂ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು

Webdunia
ಮಂಗಳವಾರ, 21 ನವೆಂಬರ್ 2023 (14:00 IST)
ಟಿಕೆಟ್ ಗಾಗಿ ಹೆಚ್ ಡಿ ಕೆ ಹಣ ಪಡೆದಿದ್ರು ಎಂಬ ಆರೋಪ ಮಾಡಿದ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಕ್ಕೆ ಶರವಣ ಪ್ರತಿಕ್ರಿಯಿಸಿದ್ದಾರೆ.ಇಬ್ರಾಹಿಂ ಆರೋಪಕ್ಕೆ ಶರವಣ ಅಸಮಾಧಾನಗೊಂಡಿದ್ದಾರೆ.ಪಕ್ಷ ಸಂಘಟನೆಗೆ ಹೆಚ್ಡಿಕೆ ನನ್ನಿಂದ ಸಹಾಯ ಪಡೆದಿದ್ದಾರೆ.

ವೈಯುಕ್ತಿಕವಾಗಿ ಅವರು ಸಹಾಯ ಪಡೆದಿಲ್ಲ.ಸಿ.ಎಂ.ಇಬ್ರಾಹಿಂ ಕೂಡ ಸಹಾಯ ಪಡೆದಿದ್ದಾರೆ.ಪುತ್ರನ ಚುನಾವಣಾ ಪ್ರಚಾರಕ್ಕೆ ಪಡೆದಿದ್ದರು.ಹುಮನಾಬಾದ್ ಚುನಾವಣೆಗೆ ನಿಲ್ಲಿಸಲು ಹಣ ಪಡೆದಿದ್ರು.ನಾನು ಅವರಿಗೆ ಹಣ ಕೊಟ್ಟಿದ್ದೆ.ಎಲ್ಲಾದ್ರೂ‌ನಾನು ಕೊಟ್ಟಿದ್ದೆ ಅಂತ ಹೇಳಿದ್ನಾ? ಎಂದು ಸಿ.ಎಂ.ಇಬ್ರಾಹಿಂ ವಿರುದ್ಧ ಎಂಎಲ್ ಸಿ ಶರವಣ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments