Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ : ಮುತಾಲಿಕ್ ಕಿಡಿ

Webdunia
ಮಂಗಳವಾರ, 8 ನವೆಂಬರ್ 2022 (09:58 IST)
ಕಾರವಾರ : ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ. ಹಿಂದೂ ವಿರೋಧಿ ಸ್ಮಶಾನದಲ್ಲಿ ಪೂಜೆ, ಸ್ಮಶಾನದಲ್ಲಿ ಮದುವೆ, ಸ್ಮಶಾನದಲ್ಲಿ ಊಟ ಮಾಡುವ ನಾಸ್ತಿಕತೆ ಇರುವವರಿಗೆ ಹಿಂದೂ ಶಬ್ಧದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ.

ಅವರ ಹೇಳಿಕೆಯನ್ನು ವಾಪಾಸ್ ಪಡೆಯಬೇಕು. ಹಿಂದೂಗಳ ಬಳಿ ಕ್ಷಮೆ ಕೇಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜಾರಕಿಹೊಳಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಕಾಂಗ್ರೆಸ್ನವರಿಗೆ ಇನ್ನೂ ಕೂಡ ಬುದ್ಧಿ ಬಂದಿಲ್ಲ.

ಹಿಂದುತ್ವ, ಹಿಂದೂಗಳನ್ನು, ಹಿಂದೂಧರ್ಮ, ಹಿಂದೂ ಸಂಘಟನೆಗಳನ್ನು ಅವಹೇಳನ ಮಾಡುವುದು ಸರಿಯಲ್ಲ. ಕುವೆಂಪುರವರು ಹಿಂದೂ, ಜೈನ, ಸಿಖ್, ಕ್ರಿಶ್ಚಿಯನ್ ಎಂಬ ಶಬ್ಧವನ್ನು ನಾಡಗೀತೆಯಲ್ಲಿ ಬಳಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments