Webdunia - Bharat's app for daily news and videos

Install App

ಗುಂಡಿಮುಚ್ಚುವ ಕೆಲಸ ಸಮಾರೋಪಾದಿಯಲ್ಲಿ ಮಾಡಲಾಗುತ್ತೆ - ತುಷಾರ್ ಗಿರಿನಾಥ್

Webdunia
ಶುಕ್ರವಾರ, 26 ಆಗಸ್ಟ್ 2022 (15:20 IST)
ರಸ್ತೆ ಗುಂಡಿ ಮಿತಿ ಮೀರಿದ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿದ್ದಾರೆ.ಈಗಾಗಲೇ ಮೇ ತಿಂಗಳಿನಿಂದ ಈವರೆಗೆ 20 ಸಾವಿರ ಗುಂಡಿಯನ್ನ ಮುಚ್ಚಲಾಗಿದೆ.ಈಗಲೂ ಪ್ರತಿನಿತ್ಯ ಗುಂಡಿ ಗುರುತಿಸಿ ಮುಚ್ಚೋ ಕೆಲಸ ಮಾಡಲಾಗ್ತಿದೆ.ನಿರಂತರವಾಗಿ ಮಳೆಯಾಗ್ತಿದೆ.ಮಳೆಯಿಂದಾಗಿ ಗುಂಡಿಮುಚ್ಚೋಕೆ ಹಿನ್ನಡೆಯಾಗ್ತಿದೆ.ಬ್ಯಾಚ್ ಮಿಕ್ಸ್ ಪ್ಲಾಂಟ್ ನಲ್ಲಿ ಮಳೆಯಿಂದಾಗಿ ತೊಂದರೆ ಆಗ್ತಿದೆ.ಬದಲಾಗಿ ಕೋಲ್ಡ್ ಮಿಕ್ಸ್ ಅಳವಡಿಕೆಗೆ ಮುಂದಾಗ್ತಿದ್ದೀವಿ.ಇಂದು ನಾಳೆ 40 ಲೋಡ್ ಡಾಂಬರ್ ಮಿಕ್ಸ್ ವ್ಯವಸ್ಥೆ ಆಗ್ತಿದೆ.ಈಗಾಗಲೇ ಈ ಬಗ್ಗೆ ಸಭೆ ನಡೆಸಿ ಸೂಚಿಸಲಾಗ್ತಿದೆ.ವೆದರ್ ಸಪೋರ್ಟ್ ಮಾಡಿದ್ರೆ ಸಮರೋಪಾದಿಯಲ್ಲಿ ಗುಂಡಿಮುಚ್ಚೋ ಕಾರ್ಯವಾಗುತ್ತೆ ಎಂದು ಬಿಬಿಎಂಪಿ‌ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ಇನ್ನೂ ಕಳೆದ 5 ವರ್ಷದಲ್ಲಿ 210 ಕೋಟಿ ಖರ್ಚಿನ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ್ದಾರೆ. ಪ್ರತೀ ವಾರ್ಡ್ ಗೆ 30 ಲಕ್ಷ ಮಾತ್ರ ಮೀಸಲಿಡಲಾಗಿದೆ.ವರ್ಷಕ್ಕೆ 26 ರಿಂದ 30 ಕೋಟಿ ಮಾತ್ರ ಪಾಟ್ ಹೋಲ್ಗೆ ಖರ್ಚಾಗುತ್ತೆ.ನೀವು ಯಾವ ಆಧಾರದಲ್ಲಿ 210 ಕೋಟಿ ಎಂದು ಹೇಳ್ತಿದ್ದೀರೋ ಗೊತ್ತಿಲ್ಲ.ವಾರ್ಡ್ಗಳಿಂದ ಈ ಬಗ್ಗೆ ಮಾಹಿತಿ ಪಡೆಯುವ ಕೆಲಸ ಮಾಡ್ತೀನಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments