Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

Webdunia
ಮಂಗಳವಾರ, 8 ಮಾರ್ಚ್ 2022 (19:23 IST)
ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ(2nd PUC Final Time Table) ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
 
ಈ ಹಿಂದೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಪದವಿಪೂರ್ವ ಶಿಕ್ಷಣ ಮಂಡಳಿ ಘೋಷಣೆ ಮಾಡಿತ್ತು. ಆದ್ರೆ ದ್ವಿತೀಯ PU ಪರೀಕ್ಷೆ ಸಂದರ್ಭದಲ್ಲಿ JEE ಮುಖ್ಯ ಪರೀಕ್ಷೆ ಹಿನ್ನೆಲೆ ಪರಿಷ್ಕೃತ ವೇಳಾಪಟ್ಟಿ ಸಿದ್ಧ ಮಾಡಲಾಗಿದೆ. ಸದ್ಯ ಏಪ್ರಿಲ್ 22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಿನಾಂಕ ಘೋಷಿಸಿದೆ. ಈ ಹಿಂದೆ ವೇಳಾಪಟ್ಟಿಯ ಬಗ್ಗೆ ಅಕ್ಷೇಪಣೆ ಸಲಿಸಲು ಮಾರ್ಚ್ 5 ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಸದ್ಯ ಯಾವುದೇ ಅಕ್ಷೇಪಣೆಗಳಿಲ್ಲದ ಕಾರಣ ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಗೂಂಡಾಗಿರಿ ತೋರಿಸಿ ಬಸವರಾಜ ಹೊರಟ್ಟಿ ಅವರಿಂದ ರಾಜೀನಾಮೆ ಕೊಡಿಸಲಾಗಿದೆ

ಮುಂದಿನ ಸುದ್ದಿ
Show comments