Webdunia - Bharat's app for daily news and videos

Install App

ಕಾಂಗ್ರೆಸ್ ನ ಯಾವ ಸಚಿವರಿಗೆ ಯಾವ ಖಾತೆ ಎಂಬ ಅಧಿಕೃತ ಪಟ್ಟಿ ಇಲ್ಲಿದೆ ನೋಡಿ

Webdunia
ಶುಕ್ರವಾರ, 28 ಡಿಸೆಂಬರ್ 2018 (12:04 IST)
ಬೆಂಗಳೂರು : ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನ 8 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅದಕ್ಕೆ ಸಂಬಂಧಪಟ್ಟ ಅಧಿಕೃತ ಪಟ್ಟಿ ಹಿಗೆದೆ ನೋಡಿ


ಡಿಸಿಎಂ ಡಾ, ಜಿ ಪರಮೇಶ್ವರ್ ಅವರಿಗೆ ಗೃಹ ಖಾತೆ ಬದಲು 2 ಹೊಸ ಖಾತೆಯನ್ನು ನೀಡಲಾಗಿದೆ. ಆ ಮೂಲಕ ಇದೀಗ  ಡಾ, ಜಿ ಪರಮೇಶ್ವರ್ ಅವರಿಗೆ ಬೆಂಗಳೂರು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ಖಾತೆಗಳಂತೆ  ಒಟ್ಟು 3 ಖಾತೆಗಳನ್ನು ನೀಡಲಾಗಿದೆ.


ಡಿ.ಕೆ.ಶಿವಕುಮಾರ್ ಅವರಿಗೆ ವೈದ್ಯಕೀಯ ಶಿಕ್ಷಣ ಬದಲು ಕನ್ನಡ ಸಂಸ್ಖೃತಿ ಮತ್ತು ವಾರ್ತಾ ಇಲಾಖೆ ನೀಡಲಾಗಿದೆ.  ಅವರಿಗೆ ಒಟ್ಟು ಮೂರು ಖಾತೆಗಳನ್ನು ನೀಡಿದ್ದು,  ಇದೀಗ ಅವರು ಜಲಸಂಪನ್ಮೂಲ, ಕನ್ನಡ ಸಂಸ್ಖೃತಿ ಮತ್ತು ವಾರ್ತಾ ಸಚಿವರಾಗಿದ್ದಾರೆ.
ಆರ್. ವಿ. ದೇಶಪಾಂಡೆಗೆ ಕಂದಾಯ ಇಲಾಖೆ ನೀಡುವುದರ ಮೂಲಕ  ಕೇವಲ ಒಂದು ಖಾತೆ ಸಿಕ್ಕಿದೆ.


ಕೆ.ಜೆ.ಜಾರ್ಜ್ ಗೆ ಕೈಗಾರಿಕಾ ಇಲಾಖೆ, ಕೃಷ್ಣ ಬೈರೇಗೌಡ ಅವರಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಯು.ಟಿ ಖಾದರ್ ಗೆ  ನಗರಾಭಿವೃದ್ಧಿ, ಮೂಲ ಸೌಕರ್ಯ ಖಾತೆ, ಆರ್.ಬಿ ತಿಮ್ಮಾಪೂರ್ ಗೆ ಸಕ್ಕರೆ ಮತ್ತು ಒಳಸಾರಿಗೆ ಇಲಾಖೆ, ರಹೀಂ ಖಾನ್ ಗೆ ಯುವಜನ ಸೇವೆ ಹಾಗೂ ಕ್ರೀಡೆ ಇಲಾಖೆ, ಪಿ.ಟಿ ಪರಮೇಶ್ವರ್ ನಾಯ್ಕ್ ಗೆ ಐಟಿ-ಬಿಟಿ ಹಾಗೂ ಮುಜರಾಯಿ ಇಲಾಖೆ, ಇ.ತುಕಾರಾಂ ಗೆ ವೈದ್ಯಕೀಯ ಶಿಕ್ಷಣ ಇಲಾಖೆ, ಎಂಟಿಬಿ ನಾಗರಾಜ್ ಗೆ  ವಸತಿ ಇಲಾಖೆ, ಸಿ.ಎಸ್ ಶಿವಳ್ಳಿಗೆ ಪೌರಾಡಳಿತ ಇಲಾಖೆ, ಸತೀಶ್ ಜಾರಕಿಹೊಳಿ ಗೆ ಅರಣ್ಯ ಮತ್ತು ಪರಿಸರ ಇಲಾಖೆ, ಎಂ.ಬಿ ಪಾಟೀಲ್ ಗೆ  ಗೃಹ ಇಲಾಖೆ ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments