ಆಕ್ರಮ ಹಣ ಮತ್ತು ಮದ್ಯ ವಶಕ್ಕೆ

Webdunia
ಶುಕ್ರವಾರ, 7 ಏಪ್ರಿಲ್ 2023 (19:00 IST)
ಚುನಾವಣಾ ದಿನಾಂಕ ಘೋಷಣೆ ಬೆನ್ನೆಲ್ಲೆ ರಾಜ್ಯ ಚೆಕ್‌ ಪೋಸ್ಟಗಳಲ್ಲಿ ಪೊಲೀಸರು ಹೈ ಅಲರ್ಟ್​​​​​ ಆಗಿದ್ದಾರೆ.ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚೆಕ್‌ ಪೋಸ್ಟ್ ತಪಾಸಣೆ ವೇಳೆ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 1.5 ಕೋಟಿ‌ ಹಣ ಸೀಜ್ ಮಾಡಲಾಗಿದೆ. ಖಾಸಗಿ ಬಸನಲ್ಲಿ ಪ್ರಯಾಣಿಕನೋರ್ವನ ಬಳಿಯಿದ್ದ 1.5 ಕೋಟಿ ನಗದು ಹಣವನ್ನ ಸೀಜ್​​​​ ಮಾಡಲಾಗಿದೆ. ಅಂತೆಯೇ ದೇವನಹಳ್ಳಿಯಲ್ಲಿ 20 ಸಾವಿರ ಮೌಲ್ಯದ ಅಕ್ರಮ ಮದ್ಯವನ್ನ ವಶಕ್ಕೆ ಪಡೆದಿದ್ದಾರೆ. ನರಸಿಂಹಮೂರ್ತಿ ಎಂಬಾತ ಓಮಿನಿ ಕಾರಿನಲ್ಲಿ 20 ಸಾವಿರ ಮೌಲ್ಯದ ಅಕ್ರಮ ಮದ್ಯ ಸಾಗಿಸುತ್ತಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಿದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನ ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments