ಸೆಲ್ಫಿ ತಂದ ಆಪತ್ತು

Webdunia
ಸೋಮವಾರ, 14 ಮಾರ್ಚ್ 2022 (17:15 IST)
ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಜತೆ ಸೆಲ್ಫಿ ತೆಗೆಸಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ನಿಷೇಧಿತ ಪ್ರದೇಶಕ್ಕೆ ತೆರಳಿದ ನಾಲ್ವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
 
ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ 18 ವರ್ಷದೊಳಗಿನ ಬಾಲಕರು.
ಅರೋಪಿಗಳು ಸೇರಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ತಿಳಿಸಿದ್ದಾರೆ.
 
ಭಾರತ ಮತ್ತು ಶ್ರೀಲಂಕಾ ನಡುವೆ ಭಾನುವಾರ ಸಂಜೆ ಪಿಂಕ್ ಬಾಲ್ ಕ್ರಿಕೆಟ್ ಟೆಸ್ಟ್ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು. ಭಾನುವಾರ ರಾತ್ರಿ 7. 30 ರ ಸುಮಾರಿನಲ್ಲಿ ಕ್ರಿಕೆಟರ್ ಗಳಿಗೆ ಮೆಡಿಕಲ್ ವಿಶ್ರಾಂತಿ ನೀಡಲಾಗಿತ್ತು. ಈ ವೇಳೆ ವಿರಾಟ್ ಕೊಹ್ಲಿ ಮತ್ತಿತರರ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದರು. ವಿರಾಟ್ ಕೊಹ್ಲಿ ಬಳಿ ಸೆಲ್ಫಿ ಪಡೆಯಲು ಇಬ್ಬರು ಬಾಲಕರು ಸೇರಿ ನಾಲ್ವರು ನಿಷೇಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ. ಈ ವೇಳೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.
 
ಬಂಧಿತ ಆರೋಪಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ನಡೆಸಿದಾಗ ತಮ್ಮ ನೆಚ್ಚಿನ ಆಟಗಾರ ವಿರಾಟ್ ಕೊಯ್ಲಿ ಸೆಲ್ಫಿ ಪಡೆಯಲು ತೆರಳಿದ್ದಾಗಿ ತಿಳಿಸಿದ್ದಾರೆ. ಕಾನೂನುಸ ಸಂಘರ್ಷಕ್ಕೆ ಒಳಗಾದ ಇಬ್ಬರನ್ನು ಬಾಲ ಮಂದಿರಕ್ಕೆ ಒಪ್ಪಿಸಲಾಗಿದ್ದು, ಮತ್ತಿಬ್ಬರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments