Webdunia - Bharat's app for daily news and videos

Install App

ವರಿಷ್ಠರು ಅಳೆದು ತೂಗಿ ತೀರ್ಮಾನ ಮಾಡ್ತಾರೆ

Webdunia
ಬುಧವಾರ, 17 ಮೇ 2023 (17:51 IST)
ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಮುಖ್ಯಮಂತ್ರಿ ಸ್ಥಾನ ಇಬ್ಬರ ನಡುವೆ ಹಂಚಿಕೆಯಾಗುತ್ತದೆ, ಈ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಆಪ್ತ, ಶಾಸಕ ಹೆಚ್​.ಸಿ ಮಹದೇವಪ್ಪ ಅಧಿಕಾರ ಹಂಚಿಕೆ ಕೇವಲ ಅಂತೆ ಕಂತೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದೇ ಅಂತಿಮ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರೋದು ನನಗೆ ಖುಷಿ ತಂದಿದೆ. ಡಿಕೆ ಶಿವಕುಮಾರ್​ ಸೇರಿ ಅನೇಕ ನಾಯಕರು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಆದರೆ ಒಬ್ಬರಿಗೆ ಸಿಎಂ ಸ್ಥಾನ ಕೊಡಲು ಸಾಧ್ಯ. ವರಿಷ್ಠರು ಎಲ್ಲವನ್ನೂ ಅಳೆದು ತೂಗಿ ತೀರ್ಮಾನ ಮಾಡಿದ್ದಾರೆ. ಅವಲೋಕನದ ಬಳಿಕವೇ ಸಿದ್ದರಾಮಯ್ಯಗೆ ಹೊಣೆ ನೀಡಲಾಗಿದೆ. ಡಿಕೆ ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕು ಅಂತ ಬಯಸುವುದರಲ್ಲಿ ತಪ್ಪಿಲ್ಲ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಕಲೇಟರ್ ನಲ್ಲಿ ಆಡುತ್ತಿದ್ದ ಮಗು ಬಿದ್ದು ಪ್ರಾಣವೇ ಹೋಯ್ತು ಎನ್ನುವಾಗ ಹೀರೋನಂತೆ ಬಂದ ವ್ಯಕ್ತಿ: Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸ್ಪೀಕರ್ ಸ್ಥಾನ ಕೊಡಲ್ಲ ಎಂದು ಕಾಂಗ್ರೆಸ್, ಬಿಡಲ್ಲ ಎಂದು ಬಸವರಾಜ ಹೊರಟ್ಟಿ: ಜಿದ್ದಾ ಜಿದ್ದಿ

ಟಿಕೆಟ್ ಇಲ್ಲ ಎಂದು ರೈಲ್ವೇ ಸಿಬ್ಬಂದಿ ಹೀಗೆ ನಡೆದುಕೊಳ್ಳೋದು ಸರೀನಾ Video

ಮುಂದಿನ ಸುದ್ದಿ
Show comments