Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಔಷಧ ಸರಬರಾಜುದಾರರ ತೀವ್ರ ಅಸಮಾಧಾನ

Webdunia
ಶುಕ್ರವಾರ, 13 ಅಕ್ಟೋಬರ್ 2023 (16:43 IST)
ಬಾಕಿ ಬಿಲ್ ಗಳ ಪಾವತಿ ವಿಳಂಬ ಧೋರಣೆ ವಿರುದ್ಧ ಔಷಧ ಪೂರೈಕೆ ಸರಬರಾಜುದಾರರು ಸಿಡಿದೆದ್ದಿದ್ದಾರೆ.ಇಂದು ರಾಜ್ಯ ಕಂಟ್ರಾಕ್ಟರ್ ಅಸೋಸಿಯೇಷನ್ ನಿಂದ ಮಾಧ್ಯಮಗೋಷ್ಠಿ ನಡೆಸಲಾಗುತ್ತೆ.ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಮಾಧ್ಯಮ ಗೋಷ್ಠಿ ನಡೆಯಲಿದೆ
 
ಕೋಟ್ಯಾಂತರ ರೂಪಾಯಿ ಮೌಲ್ಯದ ಔಷಧ ಪೂರೈಸಿ ವರ್ಷಗಳು ಕಳೆದರೂ ಬಿಲ್ ಪಾವತಿ ಬಾಕಿ ಇದೆ.ಸರಬರಾಜುದಾರರಿಗೆ ಬಿಲ್ ಬಾಕಿ ಪಾವತಿಸದೇ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಕಳ್ಳಾಟ ಮಾಡುತ್ತಿರೋದಾಗಿ ಆರೋಪ ಬಂದಿದೆ.ಪ್ರಸಕ್ತ ಸಾಲಿನಲ್ಲಿ ಬರೋಬ್ಬರಿ 600 ಕೋಟಿ ರೂ ಮೊತ್ತದ 733 ಔಷಧಿಗಳಿಗೆ ಬೇಡಿಕೆ ಇದೆ.ಬಾಕಿ ಬಿಲ್ ಗಳ ವಿಲೇವಾರಿ ವಿಳಂಬ ಹಿನ್ನಲೆ ಟೆಂಡರ್ ಗಳಲ್ಲಿ ಭಾಗಿಯಾಗಲು ಕಂಪನಿಗಳು ಹಿಂದೇಟು ಹಾಕಿದೆ.100 ಔಷಧಗಳ ಪೂರೈಕೆ ಮಾಡಿರುವ ಕಂಪನಿಗಳಿಗೆ ನಿಗದಿತ ಸಮಯದಲ್ಲಿ ಪೇಮೆಂಟ್ ಮಾಡಿಲ್ಲ.30 ದಿನಗಳೊಳಗೆ ಬಿಲ್ ಪಾವತಿ ಮಾಡಬೇಕೆಂಬ ನಿಯಮವಿದ್ದರೂ ಅಸಡ್ಡೆ ತೋರಿದೆ.ನಿಗಮದಲ್ಲಿ 90 ಕೋಟಿ ರೂ ಔಷಧ ಹಾಗೂ 40 ಕೋಟಿ ರೂ ವೈದ್ಯಕೀಯ ಉಪಕರಣ ಸೇರಿ ಒಟ್ಟು ‌130 ಕೋಟಿ ರೂ ಬಾಕಿ ಇದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments