Webdunia - Bharat's app for daily news and videos

Install App

ಕೊಡಗು-ಕೇರಳ ಸಂತ್ರಸ್ತರಿಗೆ ಶಾಮನೂರು ಶಿವಶಂಕರಪ್ಪ ನೆರವು

Webdunia
ಭಾನುವಾರ, 19 ಆಗಸ್ಟ್ 2018 (16:25 IST)
ಮಳೆಯಿಂದ ಕೊಡುಗು ಮತ್ತು ಕೇರಳ ಅಕ್ಷರಶಃ ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಕೊಡಗು ಮತ್ತು ಕೇರಳ ಸಂತ್ರಸ್ಥರಿಗೆ ದಾವಣಗೆರೆ ಸಹಕಾರ ಬ್ಯಾಂಕ್ ಒಕ್ಕೂಟದಿಂದ ಸಹಾಯ ಹಸ್ತ ಚಾಚಲಾಗಿದೆ.

ಜೊತೆಗೆ ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ವೈಯುಕ್ತಿಕ ವಾಗಿ 25 ಲಕ್ಷ ರೂಪಾಯಿ ನೆರವು ನೀಡಲು ಮುಂದಾಗಿದ್ದಾರೆ. ಒಟ್ಟು 1 ಕೋಟಿ 50 ಲಕ್ಷ ರೂಪಾಯಿ ಪರಿಹಾರ ನೀಡಲು ಮುಂದಾಗಿದ್ದಾರೆ.

ಕೊಡಗು ಸಂತ್ರಸ್ಥರಿಗೆ  ಹಾಗೂ ಕೇರಳ ಸಂತ್ರಸ್ಥರಿಗೆ ತಲಾ 1 ಕೋಟಿ  ರೂಪಾಯಿ ನೀಡಲು ಸಹಕಾರ ಬ್ಯಾಂಕ್ ಒಕ್ಕೂಟಗಳು ಶಾಸಕ ಶಾಮನೂರ ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿವೆ. ಶಾಮನೂರು ಶಿವಶಂಕರಪ್ಪ ಅವರು ವೈಯುಕ್ತಿಕ  25 ಲಕ್ಷ ಸೇರಿದಂತೆ ಒಟ್ಟು 1 ಕೋಟಿ 25 ಲಕ್ಷ ರೂಪಾಯಿ ಸಹಾಯ ದೇಣಿಗೆಯನ್ನು ಪ್ರಧಾನ ಮಂತ್ರಿ ಹಾಗೂ  ರಾಜ್ಯದ ಮುಖ್ಯಮಂತ್ರಿಯವರ ಪರಿಹಾರ ನಿಧಿ ಮೂಲಕ ಸಂತ್ರಸ್ಥರಿಗೆ ನೀಡಲು ನಿರ್ಧರಿಸಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments