ಸಿದ್ದು, ಡಿಕೆಶಿಯಿಂದಲೇ ಕಾಂಗ್ರೆಸ್ ನಿರ್ನಾಮ ಎಂದ ಶೆಟ್ಟರ್

Webdunia
ಮಂಗಳವಾರ, 24 ಮೇ 2022 (09:15 IST)
ಬೆಳಗಾವಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.

ಗೋಕಾಕ್ ನಗರದಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಿದ್ದು-ಡಿಕೆಶಿ ಸೇರಿಕೊಂಡು ಪಕ್ಷವನ್ನು ನಿರ್ನಾಮ ಮಾಡ್ತಾರೆ. ಈಗಾಗಲೇ ಪಂಜಾಬ್ನ ಸಿಧು ಜೈಲುಸೇರಿದ್ದಾರೆ. ಇಲ್ಲಿ ಸಿದ್ದು ಕಾಂಗ್ರೆಸ್ ಅನ್ನು ಸಂಪೂರ್ಣ ನೆಲಕ್ಕುರುಳಿಸುತ್ತಾರೆ ಎಂದು ಕುಟುಕಿದರು.

2023ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 150 ಸ್ಥಾನಗಳನ್ನು ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಕೇಕ್ ಕಟ್, ಪಾರ್ಟಿ ಮಾಡಿ ಸಂಭ್ರಮಿಸಿ ಪ್ರಧಾನಿ ಮೋದಿಗೆ ಅಣಕಿಸಿದ ಸಿಜೆಪಿ ವಕ್ತಾರ ಸೌರವ್ ದಾಸ್: Video

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ರಸ್ತೆ ಗುಂಡಿಯಿಂದ ಬೇಸತ್ತು ಈ ತಾಯಿ ಮಾಡಿದ ಕೆಲಸಕ್ಕೆ ಬೆಂಗಳೂರಿಗರ ಸಲಾಂ: ಅಂತದ್ದೇನು ಮಾಡಿದ್ರು ನೋಡಿ Video

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

ಮುಂದಿನ ಸುದ್ದಿ
Show comments