Webdunia - Bharat's app for daily news and videos

Install App

ಸಿಎಂಗೆ ಸವಾಲ್ ಹಾಕಿದ ಶಿವಸೇನೆ

Webdunia
ಬುಧವಾರ, 22 ಡಿಸೆಂಬರ್ 2021 (14:24 IST)
ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಎಂಇಎಸ್(MES) ಪುಂಡರ ಪುಂಡಾಟ ಮಿತಿ ಮೀರಿದ್ದು, ಅದನ್ನು ವಿರೋಧಿಸಿ ರಾಜ್ಯದೆಲ್ಲೆಡೆ ಆಕ್ರೋಶದ ಕಟ್ಟೆ ಹೊಡೆದಿದೆ.
 
ಅಲ್ಲದೇ ರಾಜ್ಯದಲ್ಲಿ ಎಂಇಎಸ್ ಬ್ಯಾನ್(MES Ban) ಮಾಡಬೇಕೆಂಬ ಕೂಗು ಜೊರಾಗಿದೆ.ಕರ್ನಾಟಕದಲ್ಲಿ ಧೈರ್ಯವಿದ್ದರೆ ಎಂಇಎಸ್ ನ್ನು ನಿಷೇಧಿಸಲಿ ಎಂದು ಅವರು ಬೊಮ್ಮಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಈ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
 
ಶಿವಾಜಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದರೂ ಮೌನ ವಹಿಸಿದೆ. ಆದರೆ, ಇನ್ನೊಂದೆಡೆ ಮೊಘಲರ ವಿರುದ್ಧ ಶಿವಾಜಿ ಮಹಾರಾಜರ ಹೋರಾಟ ಬಣ್ಣಿಸುತ್ತಿದೆ. ಈಗ ಇಷ್ಟೊಂದು ಅವಮಾನವಾದರೂ ಮೌನ ವಹಿಸಿದೆ. ಕೇಂದ್ರದ ಯಾವೊಬ್ಬ ಬಿಜೆಪಿ ಸಂಸದರೂ ಈ ಕುರಿತು ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

Karnataka Weather: ಕರ್ನಾಟಕದಾದ್ಯಂತ ಇಂದು ಮಳೆಯಿರಲಿದೆಯೇ ಇಲ್ಲಿದೆ ವಿವರ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಮುಂದಿನ ಸುದ್ದಿ
Show comments