Webdunia - Bharat's app for daily news and videos

Install App

ದುಬಾರಿ ದುನಿಯಾದ ನಡುವೆ ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್..!

Webdunia
ಗುರುವಾರ, 29 ಜೂನ್ 2023 (17:56 IST)
ವಿದ್ಯುತ್ ಬಿಲ್ ಏರಿಕೆ ಆಯ್ತು , ಇದೀಗ ಹಾಲಿನ ದರ ಏರಿಕೆ 'ಬಿಸಿ' ರಾಜ್ಯದ ಜನರಿಗೆ ತಟ್ಟಲಿದೆ.ರಾಜ್ಯದ ಜನತೆಗೆ ಶೀಘ್ರದಲ್ಲೇ  ಮತ್ತೊಂದು ಬೆಲೆ ಏರಿಕೆ ಬರೆ ಕಾದಿದೆ.ಶೀಘ್ರದಲ್ಲೇ  ನಂದಿನಿ ಹಾಲಿನ ದರ ಪರಿಷ್ಕರಣೆ ಆಗಲಿದೆ.ಜುಲೈ 6 ರಂದೇ KMF ಹಾಲಿನ ದರ ಪರಿಷ್ಕರಣೆ ಭವಿಷ್ಯ ನಿರ್ಧಾರವಾಗಲಿದೆ.ನಂದಿನಿ ಹಾಲಿನ ದರ ಹೆಚ್ಚಳಕ್ಕೆ 14 ಹಾಲು ಒಕ್ಕೂಟಗಳಿಂದ ಪಟ್ಟು‌ ಹಿಡಿದಿದ್ದು,
ಹಾಲು ಒಕ್ಕೂಟದ ಬೇಡಿಕೆ ಸಂಬಂಧ  ಜುಲೈ 6ರಂದು ಕೆಎಂಎಫ್ ನಿಂದ ಮಹತ್ವದ ಸಭೆ ನಡೆಲಿದೆ.ನೂತನ ಕೆಎಂಎಫ್ ಎಂಡಿ,ಹಾಗೂ ಅಧ್ಯಕ್ಷರ ನೇತೃತ್ವದಲ್ಲಿ‌  ಕೆಎಂಎಫ್  ಮಹತ್ವದ ಸಭೆ ಜರುಗಲಿದೆ.ಸಭೆಯಲ್ಲಿ 14 ಹಾಲಿನ ಒಕ್ಕೂಟಗಳ ಅಧ್ಯಕ್ಷರು ಸಹ ಭಾಗಿಯಾಗಲಿದ್ದಾರೆ.ಜುಲೈ -6 ರಂದು ಕೆಎಂಎಫ್ ಕೇಂದ್ರ ಕಚೇರಿಯಲ್ಲಿ  ಬೋರ್ಡ್ ಮೀಟಿಂಗ್ ನಡೆಯಲಿದೆ.
 
ಕಳೆದೊಂದು ತಿಂಗಳಿನಿಂದ ಹಾಲಿನ ದರ ಹೆಚ್ಚಳಕ್ಕೆ  ಹಾಲು ಒಕ್ಕೂಟಗಳು ಒತ್ತಾಯಿಸಿದೆ.ಪ್ರತಿ ಲೀ. ಹಾಲಿಗೆ 5 ರೂ. ಹೆಚ್ಚಳಕ್ಕೆ ಒತ್ತಾಯ ಮಾಡಿದ್ದು,ಹೀಗಾಗಿ ಈ ಕುರಿತು ಕೆಎಂಎಫ್ ಅಧ್ಯಕ್ಷರ ನೇತೃತ್ವದಲ್ಲಿ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆ ನಡೆಸಲಾಗುತ್ತದೆ.ಕೆಎಂಎಫ್ ಬೋರ್ಡ್ ಸಭೆ ಬಳಿಕ ಸಿಎಂಗೆ ಅಧಿಕಾರಿಗಳು ಮನವಿ ಮಾಡಲಿದ್ದಾರೆ.ಕೆಂಎಎಫ್ ಅಧ್ಯಕ್ಷ ಭೀಮಾನಾಯ್ಕ್, ಎಂಡಿ ಜಗದೀಶ್ ನೇತೃತ್ವದಲ್ಲಿ ಸಿಎಂ ಭೇಟಿ ಸಾಧ್ಯತೆಇದೆ.ಈಗಾಗಲೇ 14 ಹಾಲಿನ ಒಕ್ಕೂಟ ಅಧ್ಯಕ್ಷರು ಹಾಲಿನ ದರ ಕೂಡಲೇ ಹೆಚ್ಚಿಸುವಂತೆ ಸಿಎಂಗೆ ಮನವಿ ಮಾಡಿದೆ.ಆದ್ರೆ ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿಲ್ಲ.ಹಾಲು ಒಕ್ಕೂಟಗಳ ಮನವಿ ಮೇರೆಗೆ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಹಾಲಿನ ಏರಿಕೆ ಸಂಬಂಧ ಸುದೀರ್ಘ ಚರ್ಚೆ ನಡೆಸಿ ನಂತರ ದರ ನಿಗದಿಮಾಡಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments