Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಮಧ್ಯಾಹ್ನ 3 ರಿಂದ ಅಂಗಡಿಗಳು, ವ್ಯಾಪಾರ ಬಂದ್

Webdunia
ಗುರುವಾರ, 2 ಜುಲೈ 2020 (16:35 IST)
ಮಧ್ಯಾಹ್ನ 3 ರಿಂದ ಅಂಗಡಿಗಳು, ಮಾರುಕಟ್ಟೆ ವ್ಯಾಪಾರ ಬಂದ್ ಆಗಲಿದೆ.

ಕೋವಿಡ್-19 ವೈರಾಣು ಬಳ್ಳಾರಿ ನಗರ ಹಾಗೂ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ವರೆಗೆ ಮಧ್ಯಾಹ್ನ 3 ಗಂಟೆಯಿಂದ ನಗರದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ನಗರದ ವ್ಯಾಪಾರಸ್ಥರು ಮತ್ತು ವರ್ತಕರು ನಿರ್ಧರಿಸಿದ್ದಾರೆ.

ಇಲ್ಲಿನ  ವ್ಯಾಪಾರಸ್ಥರು ಮತ್ತು ವರ್ತಕರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆ ಸೇರಿ ಕೋವಿಡ್ ವೈರಾಣು ಹರಡುವಿಕೆಯನ್ನು ತಡೆಗಟಗಟ್ಟುವುದರ ಕುರಿತಾಗಿ ಚರ್ಚೆ ನಡೆಸಿದರು.

ನಿತ್ಯ ವ್ಯವಹಾರದೊಂದಿಗೆ ಜನತೆಯ ಆರೋಗ್ಯವೂ ಮುಖ್ಯವಾಗಿದೆ. ಆರ್ಥಿಕ ಬೆಳವಣಿಗೆ ಎಂದಾದರೂ ಸಾಧಿಸಬಹುದು ಎಂದು  ಜುಲೈ 3 ರಿಂದ 11 ರವರೆಗೆ  ಪ್ರತಿನಿತ್ಯ ಅವರವರ ವ್ಯಾಪಾರಕ್ಕೆ ಅನುಗುಣವಾಗಿ ಔಷಧಿ ಅಂಗಡಿಗಳನ್ನು ಹೊರತುಪಡಿಸಿ  ಬೆಳಿಗ್ಗೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆದು ಮಧ್ಯಾಹ್ನ 3 ಗಂಟೆಗೆ ಎಲ್ಲಾ  ಬಂದ್ ಮಾಡಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಕಾಂಗ್ರೆಸ್ ರೆಬೆಲ್ ಶಾಸಕರ ಅಸಮಾಧಾನ ನಿಂತಿಲ್ಲ, ಸೀಕ್ರೆಟ್ ಆಗಿ ನಡೀತಿದೆ ಈ ಪ್ಲ್ಯಾನ್

ಮುಂದಿನ ಸುದ್ದಿ
Show comments