Webdunia - Bharat's app for daily news and videos

Install App

ಗ್ಯಾರೆಂಟಿ ಕಾರ್ಡ್ ತೆಗೆದುಕೊಂಡು ಜನರು ಉಪ್ಪಿನಕಾಯಿ ಹಾಕಬೇಕಾ?- ಸಿಎಂ ಕಿಡಿ.

Webdunia
ಗುರುವಾರ, 16 ಮಾರ್ಚ್ 2023 (15:53 IST)
ಮಾರ್ಚ್​ 20ಕ್ಕೆ ಬೆಳಗಾವಿಗೆ ರಾಹುಲ್ ಗಾಂಧಿ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದಸಿಎಂ ಬಸವರಾಜ್ ಬೊಮ್ಮಯಿ ಅವರು, ರಾಹುಲ್ ಗಾಂಧಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ ಅವರು ಬರುವುದರಿಂದ ಯಾವುದೇ ಬದಲಾವಣೆ ಅಂತೂ ಆಗಲ್ಲ, ಇನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ವಿತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದವರಿಗೆ ಅವರದೇ ಆದ ಗ್ಯಾರಂಟಿ ಇಲ್ಲ. ಅದಕ್ಕೆ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ಗ್ಯಾರೆಂಟಿ ಕಾರ್ಡ್ ತೆಗೆದುಕೊಂಡು ಜನರು ಉಪ್ಪಿನಕಾಯಿ ಹಾಕಬೇಕಾ? ಅವರು ಅಧಿಕಾರಕ್ಕೆ ಬರುವುದಿಲ್ಲ. ಯಾವ ಯೋಜನೆಯೂ ಅನುಷ್ಠಾನ ಆಗುವುದಿಲ್ಲ. ಅನುಷ್ಠಾನ ಆಗುವಂತ ಕಾರ್ಯಕ್ರಮ ಅಲ್ಲ. ಕೇವಲ ಜನರನ್ನು ಮರಳು ಮಾಡುವಂತಹ ಕೆಲಸ. ಎಲ್ಲಾ ಸಮಯದಲ್ಲೂ ಎಲ್ಲಾ ಜನರನ್ನು ಮೋಸ ಮಾಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಸಿಎಂ ವಾಗ್ದಾಳಿ ಮಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments