Webdunia - Bharat's app for daily news and videos

Install App

ಸಾಲುಮರದ ತಿಮ್ಮಕ್ಕಗೆ ಅನಾರೋಗ್ಯ ; ಆಸ್ಪತ್ರೆಗೆ ದಾಖಲು

Webdunia
ಶನಿವಾರ, 23 ಮೇ 2020 (12:11 IST)
ಅನಾರೋಗ್ಯದ ಹಿನ್ನಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಪದ್ಮಶ್ರೀ ‌ಸಾಲುಮರದ ತಿಮ್ಮಕ್ಕ ಅವರನ್ನು ಜಿಲ್ಲಾಧಿಕಾರಿ ಭೇಟಿ ಮಾಡಿದ್ದಾರೆ.

‌ಹಾಸನ ನಗರದ ಮಣಿ‌‌ಸೂಪರ್ ಸ್ಪೇಷಲಿಟಿಸ್  ಆಸ್ಪತ್ರೆಯಲ್ಲಿ ಪದ್ಮಶ್ರೀ ‌ಸಾಲುಮರದ ತಿಮ್ಮಕ್ಕ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವಯೋ ಸಹಜ  ಕಾಯಿಲೆಯಿಂದ‌ ಬಳಲುತ್ತಿರುವ ಸಾಲು ‌ಮರದ‌ ತಿಮ್ಮಕ್ಕ‌ ಅವರು ಬೇಗ ಗುಣಮುಖರಾಗಲಿ‌ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಹಾರೈಸಿದರು.

ಸಮಾಜಕ್ಕೆ ವೃಕ್ಷಮಾತೆಯ‌  ಕೊಡುಗೆ ಅಪಾರವಾಗಿದೆ.‌ ಇವರ ಆರೋಗ್ಯ ಸೇವೆಗೆ  ಜಿಲ್ಲಾಡಳಿತ ‌ಸಿದ್ಧವಿರುತ್ತದೆ  ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾಲುಮರದ ತಿಮ್ಮಕ್ಕ ಅವರ ಅರೋಗ್ಯ ಸುಧಾರಣೆಗೆ ವಿಶೇಷ ಗಮನ ಹರಿಸುವಂತೆ  ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಣಿ ಅವರಿಗೆ  ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮುಂದಿನ ಸುದ್ದಿ
Show comments