Webdunia - Bharat's app for daily news and videos

Install App

ಸಿಎಂಗೆ ಅನಾರೋಗ್ಯ- ಇಂದಿನ ಕಾರ್ಯಕ್ರಮ ರದ್ದು

Webdunia
ಶನಿವಾರ, 8 ಜುಲೈ 2023 (14:33 IST)
ಸಿಎಂ ಸಿದ್ದರಾಮಯ್ಯಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಯಾರನ್ನೂ ಭೇಟಿ ಮಾಡುತ್ತಿಲ್ಲ. ಶೀತ ಮತ್ತು ಗಂಟಲು ನೋವಿನಿಂದ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ. ಹೀಗಾಗಿ ಇಂದಿನ ಬಹುತೇಕ ಕಾರ್ಯಕ್ರಮ ರದ್ದಾಗಿದೆ. ಸಿಎಂರನ್ನು ಭೇಟಿ ಮಾಡಲು ಬಂದಿದ್ದ ಅಧಿಕಾರಿಗಳನ್ನೂ ಸಿಎಂ ಸಿದ್ದರಾಮಯ್ಯ ಭೇಟಿಯಾಗಿಲ್ಲ. ಈ ಹಿನ್ನೆಲೆ ಸಿಎಂ ನಿವಾಸಕ್ಕೆ ಆಗಮಿಸಿ ಕೆಲ ಕಾಲ ಕಾದು ಅಧಿಕಾರಿಗಳು ವಾಪಸ್ ಆಗಿದ್ದಾರೆ. ಸರ್ಕಾರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಎಡಿಜಿಪಿ ಶರತ್ ಚಂದ್ರ ವಾಪಸ್ ಆಗಿದ್ದಾರೆ. ಸಿಎಂ ಭೇಟಿ ಮಾಡಲು ಬಂದ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು, ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್, ಸುಂದರ್ ರಾಜ್ ಸೇರಿದಂತೆ ಹಲವರು ವಾಪಸ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments