Webdunia - Bharat's app for daily news and videos

Install App

ವೀರಶೈವ ಲಿಂಗಾಯತರಿಗೆ ಮಣೆ ಹಾಕುವತ್ತ ಸಿದ್ದರಾಮಯ್ಯ, ಅಮಿತ್ ಶಾ ಚಿತ್ತ

Webdunia
ಗುರುವಾರ, 29 ಮಾರ್ಚ್ 2018 (18:29 IST)
ಉತ್ತರ ಕನಾ೯ಟಕದ 4 ಜಿಲ್ಲೆಗಳಲ್ಲಿ ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ಬೆನ್ನಲ್ಲೆ ಅಮಿತ್ ಶಾ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ಚಾಣಕ್ಯನ ವಿಭಿನ್ನ ನಡೆ ಕೂತೂಹಲ ಮೂಡಿಸಿದ್ದು ವೀರಶೈವ ಲಿಂಗಾಯತ ಸ್ವಾಮೀಜಿಗಳು ಸೇರಿ ಕಾಂಗ್ರೆಸ್ ವಿರುದ್ದ ಸೆಡ್ಡು ಹೊಡೆದ ಸ್ಥಳಕ್ಕೆ ಭೇಟಿ ನೀಡಲು ಅಮಿತ್ ಶಾ ಮುಂದಾಗಿದ್ದಾರೆ.
 
100ಕ್ಕೂ ಅಧಿಕ ಲಿಂಗಾಯತ ಸ್ವಾಮೀಜಿಗಳೊಂದಿಗೆ ಸಮಾಲೋಚನೆ ನಡೆಸಲಿರೋ ಅಮಿತ್ ಶಾ. ಬಾಗಲಕೋಟೆ ಜಿಲ್ಲೆಯ ಶಿವಯೋಗಿ ಮಂದಿರದಲ್ಲಿ ವೀರಶೈವ ಲಿಂಗಾಯತ ಸ್ವಾಮೀಜಿಗಳು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
 
ಎಪ್ರಿಲ್ 3ರಂದು ಬಾಗಲಕೋಟೆ ಜಿಲ್ಲೆಯ ಶಿವಯೋಗಿ ಮಂದಿರಕ್ಕೆ ಭೇಟಿ ನೀಡಲಿರುವ ಅಮಿತ್ ಶಾ. ಸಂಗನಬಸವ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಕಾಶಿ ಶ್ರೀ ಸೇರಿದಂತೆ ಹಲವರು ಸಭೆ ಸೇರಿ  ಕಾಂಗ್ರೆಸ್ ವಿರುದ್ದ ಗುಡುಗಲು ಕಾರಣವಾಗಿದ್ದ ಶಿವಯೋಗಿ ಮಂದಿರದಲ್ಲಿಯೇ ಕಾಂಗ್ರೆಸ್ ವಿರುದ್ಧ ರಣತಂತ್ರ ಹೆಣೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments