ಸಿದ್ದರಾಮಯ್ಯ ಮಾತುಮಾತಿಗೂ ಅನ್ನಭಾಗ್ಯ ಅಂತಾರೆ : ಬೊಮ್ಮಾಯಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (20:13 IST)
ಬೆಂಗಳೂರು  : ಉಪ ಚುನಾವಣೆ ಹಿನ್ನೆಲೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಮತಬೇಟೆಗೆ ಇಳಿದಿದ್ದಾರೆ.

ಬಮ್ಮನಹಳ್ಳಿ ಗ್ರಾಮದಲ್ಲಿ ಪ್ರಚಾರದಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅನ್ನಭಾಗ್ಯ, ಅನ್ನಭಾಗ್ಯ ಅಂತಾರೆ. ಸ್ವಾತಂತ್ರ್ಯ ಬಂದ್ಮೇಲೆ ಪಡಿತರದಲ್ಲಿ ಅಕ್ಕಿನೇ ಕೊಡ್ತಿರಲಿಲ್ಲವೇನೋ ಅನ್ನೋ ರೀತಿಯಲ್ಲಿ ಹೇಳ್ತಿದ್ದಾರೆ. ಅಕ್ಕಿಗೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಹಣ ಕೊಡ್ತಿದೆ. 29 ರುಪಾಯಿ ಕೊಟ್ಟವರನ್ನು ಬಿಟ್ಟು 3 ರುಪಾಯಿ ಕೊಟ್ಟವರ ಫೋಟೋ ಹಾಕ್ಕೊಂಡ್ರು. 30 ಕೆಜಿ ಇದ್ದಿದ್ದು 7 ಕೆಜಿ ಆಯ್ತು, ನಂತರ 3 ಕೆಜಿ ಆಯ್ತು. ಚುನಾವಣೆ ಬಂದಾಗ ಏಳು ಕೆಜಿ ಅಂದರು. ಕೇಂದ್ರ ಸರ್ಕಾರವನ್ನ ಮರೆಮಾಚಿ ಅನ್ನಭಾಗ್ಯ ಅನ್ನಭಾಗ್ಯ ಅಂದರು. ಅವರ ಯೋಜನೆಗಳು ಜನರ ಮನೆ ಬಾಗಿಲಿಗೆ ಮುಟ್ಟಲಿಲ್ಲ. 2018ರಲ್ಲಿ ಜನರು ಅವರನ್ನ ಮನೆ ಬಾಗಿಲಿಗೆ ಬರಬೇಡಿ ಅನ್ನೋ ಫಲಿತಾಂಶ ನೀಡಿದರು ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments