ಇಂದು ಚುನಾವಣೆಯ ಟಿಕೆಟ್ಗೆ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ

Webdunia
ಸೋಮವಾರ, 21 ನವೆಂಬರ್ 2022 (16:37 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದಾರೆ.
 
ಸಿದ್ದರಾಮಯ್ಯ ಪರವಾಗಿ ಅವರ ಆಪ್ತ ಸಹಾಯಕ ವೆಂಕಟೇಶ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್ ನಾರಾಯಣ್ ಅವರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆದರೆ ಸಿದ್ದರಾಮಯ್ಯ ಅರ್ಜಿ ಬೇರೆಲ್ಲ ನಾಯಕರ ಅರ್ಜಿಗಿಂತ ಭಿನ್ನವಾಗಿದ್ದು ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ತಮಗೆ ಯಾವ ಕ್ಷೇತ್ರದ ಟಿಕೆಟ್ ನೀಡಬೇಕು ಎಂಬ ಜವಾಬ್ದಾರಿಯನ್ನು ಹೈಕಮಾಂಡ್ಗೆ ಬಿಟ್ಟಿದ್ದಾರೆ.

ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೆಯ ದಿನವಾಗಿತ್ತು. ಆದರೆ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ಅರ್ಜಿ ಸಲ್ಲಿಸಿರಲಿಲ್ಲ. ಅಷ್ಟೇ ಅಲ್ಲದೇ ಕೊನೆಯ ಕ್ಷಣದಲ್ಲಿ ಟಿಕೆಟ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ನ.21ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments