Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಕೆಣಕಿ ಉಗಿಸಿಕೊಂಡ ಸಂಸದ!

Webdunia
ಭಾನುವಾರ, 5 ಮೇ 2019 (17:21 IST)
ಕೆಣಕಿದ ಸಂಸದ ರಾಜೀವ್ ಚಂದ್ರಶೇಖರ್ ಗೆ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿವಿದಿದ್ದಾರೆ.

ಟ್ವೀಟ್ ನಲ್ಲಿ ಸಿದ್ದರಾಮಯ್ಯರನ್ನು ಕೆಣಕಿದ್ದರು ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್. ಟಿಪ್ಪು ಸುಲ್ತಾನ್ ಕುರಿತಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಾಕಿದ್ದ ಸ್ಟೇಟಸ್ ಮುಂದಿಟ್ಟುಕೊಂಡು ಸಿದ್ದರಾಮಯ್ಯರನ್ನು ಕೆಣಕಿದ್ದರು ರಾಜೀವ್ ಚಂದ್ರಶೇಖರ್.

ಡಿಯರ್ ಸಿದ್ದರಾಮಯ್ಯನವರೇ ನೀವು ಇದೀಗ  ಇಮ್ರಾನ್ ಖಾನ್ ಅಪ್ಪಿಕೊಳ್ಳೋ ಸಮಯ. ಇದು ರಾಹುಲ್ ಗಾಂಧಿಗೆ ಹತ್ತಿರವಾಗಲು  ಸುಲಭದ ದಾರಿ ಎಂದು ಟ್ವೀಟ್ ಮಾಡಿದ್ದರು. ಸಂಸದ  ರಾಜೀವ್ ಟ್ವೀಟ್ ಗೆ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಟ್ವೀಟ್ ಮಾಡುವ ಮೊದಲು ಯೋಚಿಸಿ ಟ್ವೀಟ್ ಮಾಡಿ. ನಾನು ನಿಮ್ಮ ನರೇಂದ್ರ ಮೋದಿ ತರ ಶತ್ರು ದೇಶದ ಪ್ರಧಾನಿ ಜೊತೆ ಬಿರಿಯಾನಿ ತಿಂದಿಲ್ಲ. ಬಾಸ್ ಗಳ ಓಲೈಕೆಗಾಗಿ ನೈತಿಕ ಮೌಲ್ಯಗಳಲ್ಲಿ ರಾಜಿ ಮಾಡಿಲ್ಲ. ಬಾಸ್ ಗುಲಾಮರಾಗಿ ನಿಮ್ಮ ಹಾಗೆ  ಬದುಕೋದಕ್ಕಿಂದ ಟಿಪ್ಪು ಸುಲ್ತಾನ್  ಹಾಗೆ ಬದುಕೋದು ಮೇಲು ಎಂದು ಟ್ವೀಟ್ ಮಾಡಿ ಖಡಕ್ ಉತ್ತರ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಮುಂದಿನ ಸುದ್ದಿ
Show comments