Webdunia - Bharat's app for daily news and videos

Install App

ಸಿಎಂ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

Webdunia
ಮಂಗಳವಾರ, 7 ಮಾರ್ಚ್ 2023 (18:22 IST)
ಮಾಡಾಳು‌ ಮನೆಯಲ್ಲಿ 8 ಕೋಟಿ ಸಿಕ್ಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮನೆಯಲ್ಲಿಯೆ ಇಷ್ಟು ಸಿಕ್ಕಿದೆ ಎಂದ ಮೇಲೆ ಇನ್ನೆಷ್ಟು ಲಂಚ ಇವರು ಹೊಡೆದಿರಬಹುದು ಎಂದು ಟೀಕಿಸಿದರು. ಚಂಚ ಪಡೆಯುವ ಮೂಲಕ ನೇರವಾಗಿ ಸಿಕ್ಕಿಬಿದ್ದಿರುವ ಮಾಡಳ್ ವಿರುದ್ದ ಯಾಕೆ ಇನ್ನು ಕ್ರಮ ಕೈಗೊಂಡಿಲ್ಲ, 40% ಕಮೀಷನ್ ಸರ್ಕಾರ ಎಂಬುದನ್ನು ಇದು ಖಚಿತ ಪಡಿಸಿದೆ. 40% ಸರ್ಕಾರ ಎಂಬುದು ಇದರಿಂದ ಪ್ರೂವ್ ಆಗಿದೆ, ಹಾಗಾಗಿ ಸಿಎಂ ಮೊದಲು ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments