Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಬ್ಯಾಕ್‌ಮೇಲ್‌ ಮಾಡುತ್ತಿರುವ ಸಿದ್ದರಾಮಯ‌್ಯ– ಎಚ್‌ಡಿಕೆ

Webdunia
ಮಂಗಳವಾರ, 19 ಡಿಸೆಂಬರ್ 2017 (16:01 IST)
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನೇರವಾಗಿ ಚುನಾವಣೆ ಎದುರಿಸುವ ಸಾಮರ್ಥ್ಯವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಅಭ್ಯರ್ಥಿಯನ್ನು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಸಿದ ಕುಮಾರ ಪರ್ವ ಯಶಸ್ವಿಯಾಗಿದ್ದರಿಂದ ವಿಚಲಿತರಾದ ಮುಖ್ಯಮಂತ್ರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ದುರ್ಬಳಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಗೆ ಭಯ ಉಂಟುಮಾಡುತ್ತಿದ್ದಾರೆ ಎಂದಿದ್ದಾರೆ.
 
ಲೋಕಾಯುಕ್ತ ತನಿಖೆಗೆ ವಹಿಸಲಾಗಿದ್ದ ಮೈಸೂರಿನ ವಸತಿ ಯೋಜನೆಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕರಣವನ್ನು ಎಸಿಬಿಗೆ ವಹಿಸಲು ತೀರ್ಮಾನಿಸಿದ್ದಾರೆ. ಎಸಿಬಿಯಿಂದ ಈ ಪ್ರಕರಣದಲ್ಲಿ 46 ಮಂದಿ ವಿರುದ್ಧ ಎಫ್‍ಐಆರ್ ಹಾಕಲಾಗಿದೆ. ವಿರೋಧಿಗಳನ್ನು ಬಗ್ಗು ಬಡಿಯಲು ಎಸಿಬಿ ಸಂಸ್ಥೆಯನ್ನು ಹುಟ್ಟುಹಾಕಿಕೊಂಡಿದ್ದಾರೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments