Select Your Language

Notifications

webdunia
webdunia
webdunia
webdunia

ಮತ್ತೆ ಸಿದ್ದರಾಮಯ್ಯ ಅವರೇ ಬರಬೇಕಾಯಿತು

ಮತ್ತೆ ಸಿದ್ದರಾಮಯ್ಯ ಅವರೇ ಬರಬೇಕಾಯಿತು
ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್, "ಹಜ್ ಭವನದ ನವೀಕರಣಕ್ಕೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರದ ಕೊನೆ ದಿನಗಳಲ್ಲಿ 5 ಕೋಟಿ  ಘೋಷಿಸಿದರು. ಆದರೆ ನಂತರ ಬಂದ ಸರ್ಕಾರಗಳು ಈ ಹಣ ಕೊಡಲಿಲ್ಲ. ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಗೆದ್ದು ಬಂದು ಆ ಹಣ ನೀಡಿದ್ದಾರೆ. ಇದೇ ರೀತಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸಮುದಾಯದ ಪ್ರಗತಿಗೆ 5 ಸಾವಿರ ಕೋಟಿ ಅನುದಾನವನ್ನು ತಮ್ಮ ಅವಧಿಯಲ್ಲಿ ನೀಡಬೇಕು. ಸಮಾಜದ ಹಿರಿಯರು ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ನುಡಿದಂತೆ ನಡೆಯುವ ಸಿದ್ದರಾಮಯ್ಯ ಅವರು ಈ ಭರವಸೆಯನ್ನೂ ಈಡೇರಿಸುತ್ತಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಘಟನೆ ಗೆ ಬಿಬಿಎಂಪಿ ನಿರ್ಲಕ್ಷ್ಯ ಬೆಳಕಿಗೆ..!