ಸಿದ್ದರಾಮಯ್ಯ ಕಣ್ಣಿಗೆ ತಿವಿದ ಸಚಿವ ಯಾರು?

Webdunia
ಭಾನುವಾರ, 6 ಅಕ್ಟೋಬರ್ 2019 (18:55 IST)
ನೆರೆ ಪರಿಹಾರ ವಿಷಯದಲ್ಲಿ ಹಾಲಿ, ಮಾಜಿ ಸಿಎಂಗಳ ನಡುವಿನ ವಾಗ್ಯುದ್ಧ ಜೋರಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ನೆರೆ ವಿಚಾರದಲ್ಲಿ ರಾಜಕೀಯ ಮಾಡೋದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿಯಾಗಿ ಕಾಮೆಂಟ್ ಮಾಡೋದು ತಪ್ಪು. ಹೀಗಂತ ಸಚಿವ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ಈ ಹಿಂದೆ ನೆರೆ ಇದ್ದಾಗ ಕಣ್ಣು ನೋವು ಅಂತಾ ಬೆಂಗಳೂರಿನಲ್ಲಿ ಕುಳಿತುಕೊಂಡವರು ನೀವು. ಮೊದಲು ಆ ಬಗ್ಗೆ ವಿಚಾರ ಮಾಡಿ, ಸುಮ್ಮ ಸುಮ್ಮನೆ ಮಾತನಾಡೋದ ಅಲ್ಲ. ಎನ್ ಡಿ ಎ ಹಾಗೂ ಯುಪಿಎ ಸರ್ಕಾರ ನೆರೆ ಪರಿಹಾರ ನೀಡಿದ ಹತ್ತು ಹದಿನೈದು ವರ್ಷಗಳ ಅಂಕಿ ಸಂಖ್ಯೆಗಳನ್ನು ನೋಡಿ. ನರೆ ಬಂದಾಗ ಯಾವ ಸರ್ಕಾರ ಸ್ಪಂದಿಸಿ ಎಷ್ಟು ಹಣ ನೀಡಿದೆ ಅನ್ನೋದನ್ನು ಲೆಕ್ಕಹಾಕಿ ನೋಡಿ ಅಂತೆಲ್ಲಾ ವಾಗ್ದಾಳಿ ಮಾಡಿದ್ದಾರೆ.

ಇನ್ನೂ ಕೇಂದ್ರದಿಂದ ಬಂದಿರುವ 1200 ಕೋಟಿ ಮಧ್ಯಂತರ ನೆರೆ ಪರಿಹಾರವನ್ನು ಸ್ವಾಗತಿಸುತ್ತೇನೆ. ಅಲ್ಲದೇ ನೆರೆ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಅಂತ ಶೆಟ್ಟರ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲ್ಸ್ ಸರ್ಜರಿ ಆಗಿತ್ತು ಎಂದರೂ ನಂಬದ ಮೇಲಧಿಕಾರಿ: ಲೋಕೋ ಪೈಲಟ್ ಮಾಡಿದ್ದೇನು Video

ಅಯ್ಯಯ್ಯೋ.. ರಾಹುಲ್ ಗಾಂಧಿ ಹೋಳಿ ಆಚರಣೆಗೆ ಕ್ಯಾಮರಾ ಕತೆ ಏನಾಯ್ತು Video

ಇರಾನ್ ಗೆ ಯಾರೇ ನಾಯಕರಾಗಲಿ, ಕೊಲ್ಲೋದು ಖಚಿತ: ಡೊನಾಲ್ಡ್ ಟ್ರಂಪ್ ವಾರ್ನಿಂಗ್

Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮುಂದಿನ ಸುದ್ದಿ
Show comments